ಕ್ಷಯರೋಗದ ವಿರುದ್ಧದ ಹೋರಾಟದಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ

September 3, 2019
10:07 AM

ಕ್ಷಯ ರೋಗದ ವಿರುದ್ಧದ ಹೋರಾಟದಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ ವಿವಿಧ ಕ್ರಮ ಕೈಗೊಳ್ಳುತ್ತಿದೆ. 2025 ರ ವೇಳೆಗೆ ಭಾರತದಲ್ಲಿ ಕ್ಷಯ ರೋಗ ನಿರ್ಮೂಲನೆಗೆ ಇನ್ನಿಲ್ಲದ ಪ್ರಯತ್ನ ನಡೆಯುತ್ತಿದೆ. ಈ ಕಡೆಗೆ ನಮ್ಮ ಬೆಳಕು…


ಕೇಂದ್ರ ಆರೋಗ್ಯ ಸಚಿವಾಲಯವು ಕ್ಷಯರೋಗದ ವಿರುದ್ಧದ ಹೋರಾಟದಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ) ಬಳಕೆಯನ್ನು ಅನ್ವೇಷಿಸುತ್ತಿದೆ. ಭಾರತವು ಅತಿ ಹೆಚ್ಚು ಟಿಬಿ ರೋಗಿಗಳನ್ನು ಹೊಂದಿರುವ ದೇಶಗಳಲ್ಲಿ ಒಂದಾಗಿದ್ದು 2025 ರ ವೇಳೆಗೆ ರೋಗವನ್ನು ನಿರ್ಮೂಲನೆ ಮಾಡುವ ಗುರಿಯನ್ನು ಹೊಂದಿ ಈಗಾಗಲೇ ವಿವಿಧ ಪ್ರಯತ್ನ ಮಾಡುತ್ತಿದೆ.

 ಆರೋಗ್ಯ ಸಚಿವಾಲಯದ ಕೇಂದ್ರ ಟಿಬಿ ವಿಭಾಗವು ಮುಂಬೈ ಮೂಲದ ವಾಧ್ವಾನಿ ಇನ್‌ಸ್ಟಿಟ್ಯೂಟ್ ಫಾರ್ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್‌ನೊಂದಿಗೆ  ಒಪ್ಪಂದಕ್ಕೆ ಸಹಿ ಹಾಕಿದೆ. ಒಪ್ಪಂದದ ಪ್ರಕಾರ ಸಂಸ್ಥೆಯು ಪರಿಷ್ಕೃತ ರಾಷ್ಟ್ರೀಯ ಟಿಬಿ ನಿಯಂತ್ರಣ ಕಾರ್ಯಕ್ರಮವನ್ನು (ಆರ್‌ಎನ್‌ಟಿಸಿಪಿ) ಬೆಂಬಲಿಸುತ್ತದೆ, ಇದರಲ್ಲಿ “ಎಐ ಆಧಾರಿತ ಪರಿಹಾರಗಳನ್ನು ಅಭಿವೃದ್ಧಿಪಡಿಸುವುದು, ಪೈಲಟ್ ಮಾಡುವುದು ಮತ್ತು ನಿಯೋಜಿಸುವುದು” ಒಳಗೊಂಡಿರುತ್ತದೆ. “ಇದು  ಹಾಟ್-ಸ್ಪಾಟ್ ಮ್ಯಾಪಿಂಗ್, ಸ್ಕ್ರೀನಿಂಗ್ ಮತ್ತು ಡಯಾಗ್ನೋಸ್ಟಿಕ್ಸ್‌ನ ಹೊಸ ವಿಧಾನಗಳನ್ನು ರೂಪಿಸುವುದು ಮತ್ತು ಇತರ ಎಐ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು ಆರ್‌ಎನ್‌ಟಿಸಿಪಿಯನ್ನು ಬೆಂಬಲಿಸುವುದರ ಹೊರತಾಗಿ ಆರೈಕೆ ನೀಡುವವರಿಗೆ  ಬೆಂಬಲವನ್ನು ಒದಗಿಸುತ್ತದೆ” ಎಂದು  ತಿಳಿಸಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ
July 24, 2026
5:01 PM
by: ದ ರೂರಲ್ ಮಿರರ್.ಕಾಂ
18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ
July 24, 2026
6:22 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror