Advertisement
MIRROR FOCUS

ಕ್ಷಯರೋಗದ ವಿರುದ್ಧದ ಹೋರಾಟದಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ

Share

ಕ್ಷಯ ರೋಗದ ವಿರುದ್ಧದ ಹೋರಾಟದಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ ವಿವಿಧ ಕ್ರಮ ಕೈಗೊಳ್ಳುತ್ತಿದೆ. 2025 ರ ವೇಳೆಗೆ ಭಾರತದಲ್ಲಿ ಕ್ಷಯ ರೋಗ ನಿರ್ಮೂಲನೆಗೆ ಇನ್ನಿಲ್ಲದ ಪ್ರಯತ್ನ ನಡೆಯುತ್ತಿದೆ. ಈ ಕಡೆಗೆ ನಮ್ಮ ಬೆಳಕು…

Advertisement
Advertisement
Advertisement
Advertisement

ಕೇಂದ್ರ ಆರೋಗ್ಯ ಸಚಿವಾಲಯವು ಕ್ಷಯರೋಗದ ವಿರುದ್ಧದ ಹೋರಾಟದಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ) ಬಳಕೆಯನ್ನು ಅನ್ವೇಷಿಸುತ್ತಿದೆ. ಭಾರತವು ಅತಿ ಹೆಚ್ಚು ಟಿಬಿ ರೋಗಿಗಳನ್ನು ಹೊಂದಿರುವ ದೇಶಗಳಲ್ಲಿ ಒಂದಾಗಿದ್ದು 2025 ರ ವೇಳೆಗೆ ರೋಗವನ್ನು ನಿರ್ಮೂಲನೆ ಮಾಡುವ ಗುರಿಯನ್ನು ಹೊಂದಿ ಈಗಾಗಲೇ ವಿವಿಧ ಪ್ರಯತ್ನ ಮಾಡುತ್ತಿದೆ.

Advertisement

 ಆರೋಗ್ಯ ಸಚಿವಾಲಯದ ಕೇಂದ್ರ ಟಿಬಿ ವಿಭಾಗವು ಮುಂಬೈ ಮೂಲದ ವಾಧ್ವಾನಿ ಇನ್‌ಸ್ಟಿಟ್ಯೂಟ್ ಫಾರ್ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್‌ನೊಂದಿಗೆ  ಒಪ್ಪಂದಕ್ಕೆ ಸಹಿ ಹಾಕಿದೆ. ಒಪ್ಪಂದದ ಪ್ರಕಾರ ಸಂಸ್ಥೆಯು ಪರಿಷ್ಕೃತ ರಾಷ್ಟ್ರೀಯ ಟಿಬಿ ನಿಯಂತ್ರಣ ಕಾರ್ಯಕ್ರಮವನ್ನು (ಆರ್‌ಎನ್‌ಟಿಸಿಪಿ) ಬೆಂಬಲಿಸುತ್ತದೆ, ಇದರಲ್ಲಿ “ಎಐ ಆಧಾರಿತ ಪರಿಹಾರಗಳನ್ನು ಅಭಿವೃದ್ಧಿಪಡಿಸುವುದು, ಪೈಲಟ್ ಮಾಡುವುದು ಮತ್ತು ನಿಯೋಜಿಸುವುದು” ಒಳಗೊಂಡಿರುತ್ತದೆ. “ಇದು  ಹಾಟ್-ಸ್ಪಾಟ್ ಮ್ಯಾಪಿಂಗ್, ಸ್ಕ್ರೀನಿಂಗ್ ಮತ್ತು ಡಯಾಗ್ನೋಸ್ಟಿಕ್ಸ್‌ನ ಹೊಸ ವಿಧಾನಗಳನ್ನು ರೂಪಿಸುವುದು ಮತ್ತು ಇತರ ಎಐ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು ಆರ್‌ಎನ್‌ಟಿಸಿಪಿಯನ್ನು ಬೆಂಬಲಿಸುವುದರ ಹೊರತಾಗಿ ಆರೈಕೆ ನೀಡುವವರಿಗೆ  ಬೆಂಬಲವನ್ನು ಒದಗಿಸುತ್ತದೆ” ಎಂದು  ತಿಳಿಸಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

23 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

4 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago