Advertisement
MIRROR FOCUS

ಕ್ಷಯರೋಗದ ವಿರುದ್ಧದ ಹೋರಾಟದಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ

Share

ಕ್ಷಯ ರೋಗದ ವಿರುದ್ಧದ ಹೋರಾಟದಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ ವಿವಿಧ ಕ್ರಮ ಕೈಗೊಳ್ಳುತ್ತಿದೆ. 2025 ರ ವೇಳೆಗೆ ಭಾರತದಲ್ಲಿ ಕ್ಷಯ ರೋಗ ನಿರ್ಮೂಲನೆಗೆ ಇನ್ನಿಲ್ಲದ ಪ್ರಯತ್ನ ನಡೆಯುತ್ತಿದೆ. ಈ ಕಡೆಗೆ ನಮ್ಮ ಬೆಳಕು…

Advertisement
Advertisement

ಕೇಂದ್ರ ಆರೋಗ್ಯ ಸಚಿವಾಲಯವು ಕ್ಷಯರೋಗದ ವಿರುದ್ಧದ ಹೋರಾಟದಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ) ಬಳಕೆಯನ್ನು ಅನ್ವೇಷಿಸುತ್ತಿದೆ. ಭಾರತವು ಅತಿ ಹೆಚ್ಚು ಟಿಬಿ ರೋಗಿಗಳನ್ನು ಹೊಂದಿರುವ ದೇಶಗಳಲ್ಲಿ ಒಂದಾಗಿದ್ದು 2025 ರ ವೇಳೆಗೆ ರೋಗವನ್ನು ನಿರ್ಮೂಲನೆ ಮಾಡುವ ಗುರಿಯನ್ನು ಹೊಂದಿ ಈಗಾಗಲೇ ವಿವಿಧ ಪ್ರಯತ್ನ ಮಾಡುತ್ತಿದೆ.

Advertisement

 ಆರೋಗ್ಯ ಸಚಿವಾಲಯದ ಕೇಂದ್ರ ಟಿಬಿ ವಿಭಾಗವು ಮುಂಬೈ ಮೂಲದ ವಾಧ್ವಾನಿ ಇನ್‌ಸ್ಟಿಟ್ಯೂಟ್ ಫಾರ್ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್‌ನೊಂದಿಗೆ  ಒಪ್ಪಂದಕ್ಕೆ ಸಹಿ ಹಾಕಿದೆ. ಒಪ್ಪಂದದ ಪ್ರಕಾರ ಸಂಸ್ಥೆಯು ಪರಿಷ್ಕೃತ ರಾಷ್ಟ್ರೀಯ ಟಿಬಿ ನಿಯಂತ್ರಣ ಕಾರ್ಯಕ್ರಮವನ್ನು (ಆರ್‌ಎನ್‌ಟಿಸಿಪಿ) ಬೆಂಬಲಿಸುತ್ತದೆ, ಇದರಲ್ಲಿ “ಎಐ ಆಧಾರಿತ ಪರಿಹಾರಗಳನ್ನು ಅಭಿವೃದ್ಧಿಪಡಿಸುವುದು, ಪೈಲಟ್ ಮಾಡುವುದು ಮತ್ತು ನಿಯೋಜಿಸುವುದು” ಒಳಗೊಂಡಿರುತ್ತದೆ. “ಇದು  ಹಾಟ್-ಸ್ಪಾಟ್ ಮ್ಯಾಪಿಂಗ್, ಸ್ಕ್ರೀನಿಂಗ್ ಮತ್ತು ಡಯಾಗ್ನೋಸ್ಟಿಕ್ಸ್‌ನ ಹೊಸ ವಿಧಾನಗಳನ್ನು ರೂಪಿಸುವುದು ಮತ್ತು ಇತರ ಎಐ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು ಆರ್‌ಎನ್‌ಟಿಸಿಪಿಯನ್ನು ಬೆಂಬಲಿಸುವುದರ ಹೊರತಾಗಿ ಆರೈಕೆ ನೀಡುವವರಿಗೆ  ಬೆಂಬಲವನ್ನು ಒದಗಿಸುತ್ತದೆ” ಎಂದು  ತಿಳಿಸಿದೆ.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

10 hours ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

12 hours ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

1 day ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

1 day ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

2 days ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

3 days ago