Advertisement
MIRROR FOCUS

ಕ್ಷಯರೋಗದ ವಿರುದ್ಧದ ಹೋರಾಟದಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ

Share

ಕ್ಷಯ ರೋಗದ ವಿರುದ್ಧದ ಹೋರಾಟದಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ ವಿವಿಧ ಕ್ರಮ ಕೈಗೊಳ್ಳುತ್ತಿದೆ. 2025 ರ ವೇಳೆಗೆ ಭಾರತದಲ್ಲಿ ಕ್ಷಯ ರೋಗ ನಿರ್ಮೂಲನೆಗೆ ಇನ್ನಿಲ್ಲದ ಪ್ರಯತ್ನ ನಡೆಯುತ್ತಿದೆ. ಈ ಕಡೆಗೆ ನಮ್ಮ ಬೆಳಕು…


ಕೇಂದ್ರ ಆರೋಗ್ಯ ಸಚಿವಾಲಯವು ಕ್ಷಯರೋಗದ ವಿರುದ್ಧದ ಹೋರಾಟದಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ) ಬಳಕೆಯನ್ನು ಅನ್ವೇಷಿಸುತ್ತಿದೆ. ಭಾರತವು ಅತಿ ಹೆಚ್ಚು ಟಿಬಿ ರೋಗಿಗಳನ್ನು ಹೊಂದಿರುವ ದೇಶಗಳಲ್ಲಿ ಒಂದಾಗಿದ್ದು 2025 ರ ವೇಳೆಗೆ ರೋಗವನ್ನು ನಿರ್ಮೂಲನೆ ಮಾಡುವ ಗುರಿಯನ್ನು ಹೊಂದಿ ಈಗಾಗಲೇ ವಿವಿಧ ಪ್ರಯತ್ನ ಮಾಡುತ್ತಿದೆ.

 ಆರೋಗ್ಯ ಸಚಿವಾಲಯದ ಕೇಂದ್ರ ಟಿಬಿ ವಿಭಾಗವು ಮುಂಬೈ ಮೂಲದ ವಾಧ್ವಾನಿ ಇನ್‌ಸ್ಟಿಟ್ಯೂಟ್ ಫಾರ್ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್‌ನೊಂದಿಗೆ  ಒಪ್ಪಂದಕ್ಕೆ ಸಹಿ ಹಾಕಿದೆ. ಒಪ್ಪಂದದ ಪ್ರಕಾರ ಸಂಸ್ಥೆಯು ಪರಿಷ್ಕೃತ ರಾಷ್ಟ್ರೀಯ ಟಿಬಿ ನಿಯಂತ್ರಣ ಕಾರ್ಯಕ್ರಮವನ್ನು (ಆರ್‌ಎನ್‌ಟಿಸಿಪಿ) ಬೆಂಬಲಿಸುತ್ತದೆ, ಇದರಲ್ಲಿ “ಎಐ ಆಧಾರಿತ ಪರಿಹಾರಗಳನ್ನು ಅಭಿವೃದ್ಧಿಪಡಿಸುವುದು, ಪೈಲಟ್ ಮಾಡುವುದು ಮತ್ತು ನಿಯೋಜಿಸುವುದು” ಒಳಗೊಂಡಿರುತ್ತದೆ. “ಇದು  ಹಾಟ್-ಸ್ಪಾಟ್ ಮ್ಯಾಪಿಂಗ್, ಸ್ಕ್ರೀನಿಂಗ್ ಮತ್ತು ಡಯಾಗ್ನೋಸ್ಟಿಕ್ಸ್‌ನ ಹೊಸ ವಿಧಾನಗಳನ್ನು ರೂಪಿಸುವುದು ಮತ್ತು ಇತರ ಎಐ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು ಆರ್‌ಎನ್‌ಟಿಸಿಪಿಯನ್ನು ಬೆಂಬಲಿಸುವುದರ ಹೊರತಾಗಿ ಆರೈಕೆ ನೀಡುವವರಿಗೆ  ಬೆಂಬಲವನ್ನು ಒದಗಿಸುತ್ತದೆ” ಎಂದು  ತಿಳಿಸಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 09-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲವಾಗುತ್ತಿದೆಯೇ..? – ಜೂನ್ 15 ಬಳಿಕ ಹಲವು ಭಾಗಗಳಲ್ಲಿ ಮಳೆ ಇಳಿಮುಖ ಸಾಧ್ಯತೆ

ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ…

9 hours ago

ಭಾರತದಲ್ಲಿ ಬಯೋ-ಕಾಂಪೋಸಿಟ್ ಕ್ರಾಂತಿ – ಅರಣ್ಯ ನಾಶವಿಲ್ಲದೇ ಕಟ್ಟಡ ನಿರ್ಮಾಣಕ್ಕೆ ಹೊಸ ದಾರಿ

ಕೃಷಿ ತ್ಯಾಜ್ಯ ಮತ್ತು ನೈಸರ್ಗಿಕ ನಾರುಗಳಿಂದ ತಯಾರಾಗುವ ಬಯೋ-ಕಾಂಪೋಸಿಟ್ ಉತ್ಪನ್ನಗಳು ಮರದ ಪರ್ಯಾಯವಾಗಿ…

11 hours ago

ಅಡಿಕೆಯಿಂದ ಸಾಂಸ್ಕೃತಿಕ ಉದ್ಯಮದವರೆಗೆ – ವಿಯೆಟ್ನಾಂನ ಹೊಸ ಪ್ರಯೋಗ ರೈತರಿಗೆ ಮಾದರಿಯಾಗಬಹುದೇ..?

ಅಡಿಕೆ ಮತ್ತು ವೀಳ್ಯದೆಲೆಯ ಸಾಂಸ್ಕೃತಿಕ ಮಹತ್ವವನ್ನು ಬಳಸಿಕೊಂಡು ವಿಯೆಟ್ನಾಂ ಹೊಸ ಆರೋಗ್ಯ ಹಾಗೂ…

15 hours ago

ಝಾರ್ಖಂಡ್‌ನ ಮಹಿಳಾ ರೈತರಿಂದ ಬೆಳೆದ ಮಾವು ಈಗ ಲಂಡನ್‌ಗೆ…! ಬ್ರಿಟನ್‌ಗೆ ಮೊದಲ ಬಾರಿಗೆ ರಫ್ತು

ಝಾರ್ಖಂಡ್‌ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…

1 day ago