Advertisement
Political mirror

ಕ್ಷೇತ್ರದ ಜನತೆಗೆ ಆದ ಅನ್ಯಾಯವನ್ನು ಸರಿಪಡಿಸುವ ಅಗತ್ಯವಿದೆ- ಜಿಲ್ಲಾ ನಾಯಕರಿಗೆ ಶಾಸಕ ಅಂಗಾರ ಸ್ಪಷ್ಟ ಸಂದೇಶ

Share

ಸುಳ್ಯ: ವೈಯುಕ್ತಿಕವಾಗಿ ತಾನು ಎಂದೂ ಸಚಿವ ಸ್ಥಾನ ಆಕಾಂಕ್ಷಿ ಅಲ್ಲ, ಅಧಿಕಾರದ ಹಿಂದೆಯೂ ಹೋಗಿಲ್ಲ. ಆದರೆ ಸಚಿವ ಸ್ಥಾನದ ಪಟ್ಟಿಯಲ್ಲಿ ಸೇರ್ಪಡೆ ಆಗಿದೆ ಎಂದು ಹೇಳಲಾಗಿ ಕೊನೆಯ ಕ್ಷಣದಲ್ಲಿ ಸಚಿವ ಸ್ಥಾನ ಇಲ್ಲ ಎಂದಾಗ ಕ್ಷೇತ್ರದ ಜನತೆಗೆ, ಪಕ್ಷದ ಕಾರ್ಯಕರ್ತರಿಗೆ ಆದ ನೋವು, ಅನ್ಯಾಯವನ್ನು ಸರಿ ಪಡಿಸುವ ಅಗತ್ಯ ಇದೆ ಎಂಬ ಸ್ಪಷ್ಟ ಸಂದೇಶವನ್ನು ಶಾಸಕ ಅಂಗಾರ ತಮ್ಮನ್ನು ಭೇಟಿಯಾದ ಬಿಜೆಪಿ ಜಿಲ್ಲಾಧ್ಯಕ್ಷರಿಗೆ ಮತ್ತು ಮುಖಂಡರಿಗೆ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ. ನಿರಂತರವಾಗಿ ಆರು ಬಾರಿ ಪಕ್ಷವನ್ನು ಬೆಂಬಲಿಸಿ ತನ್ನನ್ನು ಗೆಲ್ಲಿಸಿದ ಕ್ಷೇತ್ರದ ಜನತೆ, ದುಡಿದ ಕಾರ್ಯಕರ್ತರು ಸಹಜವಾಗಿ ಸಚಿವ ಸ್ಥಾನಕ್ಕೆ ಅಪೇಕ್ಷೆ ಪಟ್ಟಿದ್ದಾರೆ. ಸಿಗದಿದ್ದಾಗ ಅಸಮಾಧಾನ, ಆಕ್ರೋಶ ಹೊರ ಹಾಕುತ್ತಿದ್ದಾರೆ. ಅದಕ್ಕೆ ತುರ್ತು ಪರಿಹಾರ ಆಗಬೇಕಾಗಿದೆ ಎಂದು ಅಂಗಾರರು ಹೇಳಿದ್ದಾರೆ ಎಂದು ತಿಳಿದು ಬಂದಿದೆ.

Advertisement
Advertisement

 

Advertisement

ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ವಿಧಾನ ಪರಿಷತ್ ಮಾಜಿ ಸದಸ್ಯರಾದ ಮೋನಪ್ಪ ಭಂಡಾರಿ, ಕ್ಯಾಪ್ಟನ್ ಗಣೇಶ್ ಕಾರ್ನಿಕ್ ಶನಿವಾರ ಸುಳ್ಯಕ್ಕೆ ಆಗಮಿಸಿ ದೊಡ್ಡತೋಟದ ಶಾಸಕ ಅಂಗಾರ ಅವರ ಮನೆಗೆ ತೆರಳಿ ಚರ್ಚೆ ನಡೆಸಿದ್ದಾರೆ.

ಸಚಿವ ಸ್ಥಾನ ದೊರಕಿಸಲು ಎಲ್ಲಾ ಪ್ರಯತ್ನವನ್ನೂ ನಡೆಸಲಾಗುವುದು ಎಂದು ಸಂಜೀವ ಮಠಂದೂರು ಅವರು ಶಾಸಕ ಅಂಗಾರರಿಗೆ ಮತ್ತು ಸುಳ್ಯದ ಬಿಜೆಪಿ ನಾಯಕರಿಗೆ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ನೀವು ನಿರಂತರವಾಗಿ ಹೆಡ್‌ಫೋನ್ ಬಳಸುತ್ತಿದ್ದರೆ ಜಾಗರೂಕರಾಗಿರಿ..! | ಕಿವಿಯ ಮೇಲೆ ಪರಿಣಾಮಗಳು…..

ಇತ್ತೀಚಿನ ದಿನಗಳಲ್ಲಿ, ಜನರು ಮೊಬೈಲ್ ಫೋನ್‌ಗಳನ್ನು(Mobile Phone) ಹಿಡಿದಿಟ್ಟುಕೊಳ್ಳುವ ಬದಲು ಇಯರ್‌ಫೋನ್(Ear Phone)…

4 hours ago

ಸೆಗಣಿಯಲ್ಲಡಗಿದೆ ಬೆಳೆಗೆ ಅವಶ್ಯಕ ಪೋಷಕಾಂಶಗಳು | ನೈಸರ್ಗಿಕ ಕೃಷಿಯಲ್ಲಿ ದೇಸೀ ಗೋವಿನ ಮಹತ್ವ ಬಹಳ ಮುಖ್ಯ |

ಸಸ್ಯಗಳು ಆರೋಗ್ಯಪೂರ್ಣವಾಗಿರಬೇಕಾದರೆ ಸರಿಯಾದ ಪೋಷಕಾಂಶಗಳು ಬೇಕು. ಗೋವಿನ ಸಗಣಿಯಲ್ಲಿ(Cow dung) ಪೂರ್ಣ ಪ್ರಮಾಣದ…

5 hours ago

ಗದಗ ಜಿಮ್ಸ್ ಆಸ್ಪತ್ರೆಗೆ ತಟ್ಟಿದ ಬರದ ಬಿಸಿ | ನೀರಿಲ್ಲದೆ ರೋಗಿಗಳ ಪರದಾಟ | ದಾರಿಕಾಣದಾದ ಸಿಬ್ಬಂದಿಗಳು

ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…

6 hours ago

ಹವಾಮಾನ ಸಂಕಷ್ಟ | ಕಾದ ಭೂಮಿಗೆ ‘ರೆಡ್‌ ಅಲರ್ಟ್‌’ | ಜಗತ್ತಿನ ತಾಪಮಾನ 1.5 ಡಿಗ್ರಿ ಇಳಿಕೆ ಸಾಧ್ಯವಾಗುತ್ತಿಲ್ಲ…!

ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ ಜಗತ್ತಿನಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಉತ್ಪಾದನೆ ಮೇಲೂ…

6 hours ago

Karnataka Weather | 17-05-2024 | ಹೆಚ್ಚಿನ ಕಡೆಗಳಲ್ಲಿ ಗುಡುಗು ಸಹಿತ ಮಳೆ | ಮೇ 22ರ ನಂತರ ವಾಯುಭಾರ ಕುಸಿತ ಸಾಧ್ಯತೆ |

ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…

7 hours ago