ಸುಳ್ಯ: ಬಿ ಎಸ್ ವೈ ಸಂಪುಟದಲ್ಲಿ ಸಚಿವ ಸ್ಥಾನ ಲಭ್ಯವಾಗದೇ ಇರುವ ಬಗ್ಗೆ ಶಾಸಕ ಅಂಗಾರ ಸುಳ್ಯನ್ಯೂಸ್.ಕಾಂಗೆ ಪ್ರತಿಕ್ರಿಯೆ ನೀಡಿದ್ದು, ಇದು ಕಳೆದ 26 ವರ್ಷಗಳಿಂದ ಗೆಲ್ಲಿಸಿದ ಕ್ಷೇತ್ರದ ಜತೆಗೆ ಮಾಡಿದ ಅನ್ಯಾಯವಾಗಿದೆ. ಕೊನೆಯವರೆಗೂ ಪಟ್ಟಿಯಲ್ಲಿ ಹೆಸರಿತ್ತು. ಕೊನೆಯ ಕ್ಷಣದಲ್ಲಿ ಕೈಬಿಡಲಾಗಿದೆ ಎಂದು ತಿಳಿದುಬಂದಿದೆ. ಹೀಗಾಗಿ ಸಹಜವಾಗಿಯೇ ಕಾರ್ಯಕರ್ತರಿಗೆ ಅಸಮಾಧಾನವಾಗಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಕಾದುನೋಡಿ ನಿರ್ಧಾರ ಕೈಗೊಳ್ಳಲಾಗುವುದು. ಕಾರ್ಯಕರ್ತರ, ಪಕ್ಷದ ಪ್ರಮುಖರ ಜೊತೆ ಮಾತುಕತೆ ನಡೆಸಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಪಕ್ಷ ನಿಷ್ಟೆ, ಸಿದ್ದಾಂತ , ಆದರ್ಶ, ತತ್ತ್ವ ಸಿದ್ಧಾಂತಕ್ಕೆ ಬೆಲೆಯೇ ಇಲ್ಲವೇ ಎಂಬುದು ಈಗ ಪ್ರಶ್ನೆಯಾಗಿದೆ ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 1.6…
ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳ ಹಲವು ಕಡೆ ಸಂಜೆ ಉತ್ತಮ ಮಳೆಯಾಗಿದೆ.…
ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…
ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ…
ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು…