ಸುಳ್ಯ: ಬಿ ಎಸ್ ವೈ ಸಂಪುಟದಲ್ಲಿ ಸಚಿವ ಸ್ಥಾನ ಲಭ್ಯವಾಗದೇ ಇರುವ ಬಗ್ಗೆ ಶಾಸಕ ಅಂಗಾರ ಸುಳ್ಯನ್ಯೂಸ್.ಕಾಂಗೆ ಪ್ರತಿಕ್ರಿಯೆ ನೀಡಿದ್ದು, ಇದು ಕಳೆದ 26 ವರ್ಷಗಳಿಂದ ಗೆಲ್ಲಿಸಿದ ಕ್ಷೇತ್ರದ ಜತೆಗೆ ಮಾಡಿದ ಅನ್ಯಾಯವಾಗಿದೆ. ಕೊನೆಯವರೆಗೂ ಪಟ್ಟಿಯಲ್ಲಿ ಹೆಸರಿತ್ತು. ಕೊನೆಯ ಕ್ಷಣದಲ್ಲಿ ಕೈಬಿಡಲಾಗಿದೆ ಎಂದು ತಿಳಿದುಬಂದಿದೆ. ಹೀಗಾಗಿ ಸಹಜವಾಗಿಯೇ ಕಾರ್ಯಕರ್ತರಿಗೆ ಅಸಮಾಧಾನವಾಗಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಕಾದುನೋಡಿ ನಿರ್ಧಾರ ಕೈಗೊಳ್ಳಲಾಗುವುದು. ಕಾರ್ಯಕರ್ತರ, ಪಕ್ಷದ ಪ್ರಮುಖರ ಜೊತೆ ಮಾತುಕತೆ ನಡೆಸಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಪಕ್ಷ ನಿಷ್ಟೆ, ಸಿದ್ದಾಂತ , ಆದರ್ಶ, ತತ್ತ್ವ ಸಿದ್ಧಾಂತಕ್ಕೆ ಬೆಲೆಯೇ ಇಲ್ಲವೇ ಎಂಬುದು ಈಗ ಪ್ರಶ್ನೆಯಾಗಿದೆ ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…