ಹರ್ಷಿಣಿ
ಸುಬ್ರಹ್ಮಣ್ಯ: ಮೂಡಬಿದಿರೆ ಆಳ್ವಾಸ್ ಕಾಲೇಜಿನ ನಾಲ್ವರು ವಿದ್ಯಾರ್ಥಿನಿಯರು ಜ.9ರಿಂದ 13ರ ತನಕ ಅಸ್ಸಾಂನಲ್ಲಿ ನಡೆಯುವ ಖೇಲೋ ಇಂಡಿಯಾಕ್ಕೆ ಆಯ್ಕೆಯಾಗಿದ್ದಾರೆ.
21ಕ್ಕಿಂತ ಕಡಿಮೆ ವಯೋಮಾನದ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಇವರು ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ. ಪಂಜದ ಐವತ್ತೊಕ್ಲು ಕರಿಮಜಲು ಶೇಷಪ್ಪ ಮತ್ತು ಲೀಲಾವತಿ ದಂಪತಿಗಳ ಪುತ್ರಿ ನಿಶ್ಚಿತಾ, ಕೊಡ್ಡೋಲು ಮನೆಯ ಸದಾಶಿವ ಗೌಡ ಮತ್ತು ಶೀಲಾವತಿ ದಂಪತಿಗಳ ಪುತ್ರಿ ಅರ್ಚನಾ, ಮಾಲಾಡಿ ಗ್ರಾಮದ ಶಕ್ತಿನಗರದ ರವಿ ಶೆಟ್ಟಿ ಮತ್ತು ಶಶಿಕಲಾ ದಂಪತಿಗಳ ಪುತ್ರಿ ಹರ್ಷಿಣಿ, ಇಡ್ಯದ ಸಂಜೀವ ಪೂಜಾರಿಮನೆ ಮತ್ತು ಶಶಿಕಲಾ ದಂಪತಿಗಳ ಪುತ್ರಿ ಧನಲಕ್ಷ್ಮೀ ಖೇಲೋ ಇಂಡಿಯಾಕ್ಕೆ ಆಯ್ಕೆಯಾಗಿದ್ದಾರೆ.
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…