ಹರ್ಷಿಣಿ
ಸುಬ್ರಹ್ಮಣ್ಯ: ಮೂಡಬಿದಿರೆ ಆಳ್ವಾಸ್ ಕಾಲೇಜಿನ ನಾಲ್ವರು ವಿದ್ಯಾರ್ಥಿನಿಯರು ಜ.9ರಿಂದ 13ರ ತನಕ ಅಸ್ಸಾಂನಲ್ಲಿ ನಡೆಯುವ ಖೇಲೋ ಇಂಡಿಯಾಕ್ಕೆ ಆಯ್ಕೆಯಾಗಿದ್ದಾರೆ.
21ಕ್ಕಿಂತ ಕಡಿಮೆ ವಯೋಮಾನದ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಇವರು ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ. ಪಂಜದ ಐವತ್ತೊಕ್ಲು ಕರಿಮಜಲು ಶೇಷಪ್ಪ ಮತ್ತು ಲೀಲಾವತಿ ದಂಪತಿಗಳ ಪುತ್ರಿ ನಿಶ್ಚಿತಾ, ಕೊಡ್ಡೋಲು ಮನೆಯ ಸದಾಶಿವ ಗೌಡ ಮತ್ತು ಶೀಲಾವತಿ ದಂಪತಿಗಳ ಪುತ್ರಿ ಅರ್ಚನಾ, ಮಾಲಾಡಿ ಗ್ರಾಮದ ಶಕ್ತಿನಗರದ ರವಿ ಶೆಟ್ಟಿ ಮತ್ತು ಶಶಿಕಲಾ ದಂಪತಿಗಳ ಪುತ್ರಿ ಹರ್ಷಿಣಿ, ಇಡ್ಯದ ಸಂಜೀವ ಪೂಜಾರಿಮನೆ ಮತ್ತು ಶಶಿಕಲಾ ದಂಪತಿಗಳ ಪುತ್ರಿ ಧನಲಕ್ಷ್ಮೀ ಖೇಲೋ ಇಂಡಿಯಾಕ್ಕೆ ಆಯ್ಕೆಯಾಗಿದ್ದಾರೆ.
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
ಬಿದದಿ ಎಐ ಟೌನ್ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…