ಮಡಿಕೇರಿ : ಹುಣಸೂರಿನ ಪ್ರಶಾಂತ್ ಲಾಡ್ಜ್ನಲ್ಲಿ ಉಳಿದುಕೊಂಡಿದ್ದ ವಿರಾಜಪೇಟೆ ತಾಲ್ಲೂಕಿನ ಬೇಟೋಳಿ ಸಂಶಾದ್ (25), ವಾಜಿದ್ (23) ಮತ್ತು ವಿರಾಜಪೇಟೆಯ ವಿದ್ಯಾನಗರದ ಅಬ್ದುಲ್ ರಶೀದ್ (26) ಇವರುಗಳು ಲಾಡ್ಜ್ ನ ಮ್ಯಾನೇಜರ್ ಹರೀಶ್ ಮುದ್ದಪ್ಪ ಅವರಿಗೆ 2000 ರೂ.ನ ಖೋಟಾನೋಟ್ನ್ನು ನೀಡಿದಾಗ ಅನುಮಾನಗೊಂಡ ಹರೀಶ್ ಪಟ್ಟಣ ಠಾಣೆಗೆ ದೂರು ನೀಡಿದ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಡಿವೈಎಸ್ಪಿ ಸುಂದರ್ ರಾಜ್, ಸಿಪಿಐ ಪೂವಯ್ಯ, ಪಿಎಸ್ಐ ಮಹೇಶ್ ಜೆ. ಇ. ಇವರು ಸಿಬ್ಬಂದಿಗಳೊಂದಿಗೆ ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿ 2000 ರೂ.ನ ಒಟ್ಟು 11 ಖೋಟಾನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…
ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…
ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…