ಮಡಿಕೇರಿ : ಹುಣಸೂರಿನ ಪ್ರಶಾಂತ್ ಲಾಡ್ಜ್ನಲ್ಲಿ ಉಳಿದುಕೊಂಡಿದ್ದ ವಿರಾಜಪೇಟೆ ತಾಲ್ಲೂಕಿನ ಬೇಟೋಳಿ ಸಂಶಾದ್ (25), ವಾಜಿದ್ (23) ಮತ್ತು ವಿರಾಜಪೇಟೆಯ ವಿದ್ಯಾನಗರದ ಅಬ್ದುಲ್ ರಶೀದ್ (26) ಇವರುಗಳು ಲಾಡ್ಜ್ ನ ಮ್ಯಾನೇಜರ್ ಹರೀಶ್ ಮುದ್ದಪ್ಪ ಅವರಿಗೆ 2000 ರೂ.ನ ಖೋಟಾನೋಟ್ನ್ನು ನೀಡಿದಾಗ ಅನುಮಾನಗೊಂಡ ಹರೀಶ್ ಪಟ್ಟಣ ಠಾಣೆಗೆ ದೂರು ನೀಡಿದ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಡಿವೈಎಸ್ಪಿ ಸುಂದರ್ ರಾಜ್, ಸಿಪಿಐ ಪೂವಯ್ಯ, ಪಿಎಸ್ಐ ಮಹೇಶ್ ಜೆ. ಇ. ಇವರು ಸಿಬ್ಬಂದಿಗಳೊಂದಿಗೆ ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿ 2000 ರೂ.ನ ಒಟ್ಟು 11 ಖೋಟಾನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…
ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…
ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…