ಮಡಿಕೇರಿ : ಹುಣಸೂರಿನ ಪ್ರಶಾಂತ್ ಲಾಡ್ಜ್ನಲ್ಲಿ ಉಳಿದುಕೊಂಡಿದ್ದ ವಿರಾಜಪೇಟೆ ತಾಲ್ಲೂಕಿನ ಬೇಟೋಳಿ ಸಂಶಾದ್ (25), ವಾಜಿದ್ (23) ಮತ್ತು ವಿರಾಜಪೇಟೆಯ ವಿದ್ಯಾನಗರದ ಅಬ್ದುಲ್ ರಶೀದ್ (26) ಇವರುಗಳು ಲಾಡ್ಜ್ ನ ಮ್ಯಾನೇಜರ್ ಹರೀಶ್ ಮುದ್ದಪ್ಪ ಅವರಿಗೆ 2000 ರೂ.ನ ಖೋಟಾನೋಟ್ನ್ನು ನೀಡಿದಾಗ ಅನುಮಾನಗೊಂಡ ಹರೀಶ್ ಪಟ್ಟಣ ಠಾಣೆಗೆ ದೂರು ನೀಡಿದ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಡಿವೈಎಸ್ಪಿ ಸುಂದರ್ ರಾಜ್, ಸಿಪಿಐ ಪೂವಯ್ಯ, ಪಿಎಸ್ಐ ಮಹೇಶ್ ಜೆ. ಇ. ಇವರು ಸಿಬ್ಬಂದಿಗಳೊಂದಿಗೆ ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿ 2000 ರೂ.ನ ಒಟ್ಟು 11 ಖೋಟಾನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…