ಮಡಿಕೇರಿ : ಹುಣಸೂರಿನ ಪ್ರಶಾಂತ್ ಲಾಡ್ಜ್ನಲ್ಲಿ ಉಳಿದುಕೊಂಡಿದ್ದ ವಿರಾಜಪೇಟೆ ತಾಲ್ಲೂಕಿನ ಬೇಟೋಳಿ ಸಂಶಾದ್ (25), ವಾಜಿದ್ (23) ಮತ್ತು ವಿರಾಜಪೇಟೆಯ ವಿದ್ಯಾನಗರದ ಅಬ್ದುಲ್ ರಶೀದ್ (26) ಇವರುಗಳು ಲಾಡ್ಜ್ ನ ಮ್ಯಾನೇಜರ್ ಹರೀಶ್ ಮುದ್ದಪ್ಪ ಅವರಿಗೆ 2000 ರೂ.ನ ಖೋಟಾನೋಟ್ನ್ನು ನೀಡಿದಾಗ ಅನುಮಾನಗೊಂಡ ಹರೀಶ್ ಪಟ್ಟಣ ಠಾಣೆಗೆ ದೂರು ನೀಡಿದ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಡಿವೈಎಸ್ಪಿ ಸುಂದರ್ ರಾಜ್, ಸಿಪಿಐ ಪೂವಯ್ಯ, ಪಿಎಸ್ಐ ಮಹೇಶ್ ಜೆ. ಇ. ಇವರು ಸಿಬ್ಬಂದಿಗಳೊಂದಿಗೆ ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿ 2000 ರೂ.ನ ಒಟ್ಟು 11 ಖೋಟಾನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…