ಮಡಿಕೇರಿ : ಹುಣಸೂರಿನ ಪ್ರಶಾಂತ್ ಲಾಡ್ಜ್ನಲ್ಲಿ ಉಳಿದುಕೊಂಡಿದ್ದ ವಿರಾಜಪೇಟೆ ತಾಲ್ಲೂಕಿನ ಬೇಟೋಳಿ ಸಂಶಾದ್ (25), ವಾಜಿದ್ (23) ಮತ್ತು ವಿರಾಜಪೇಟೆಯ ವಿದ್ಯಾನಗರದ ಅಬ್ದುಲ್ ರಶೀದ್ (26) ಇವರುಗಳು ಲಾಡ್ಜ್ ನ ಮ್ಯಾನೇಜರ್ ಹರೀಶ್ ಮುದ್ದಪ್ಪ ಅವರಿಗೆ 2000 ರೂ.ನ ಖೋಟಾನೋಟ್ನ್ನು ನೀಡಿದಾಗ ಅನುಮಾನಗೊಂಡ ಹರೀಶ್ ಪಟ್ಟಣ ಠಾಣೆಗೆ ದೂರು ನೀಡಿದ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಡಿವೈಎಸ್ಪಿ ಸುಂದರ್ ರಾಜ್, ಸಿಪಿಐ ಪೂವಯ್ಯ, ಪಿಎಸ್ಐ ಮಹೇಶ್ ಜೆ. ಇ. ಇವರು ಸಿಬ್ಬಂದಿಗಳೊಂದಿಗೆ ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿ 2000 ರೂ.ನ ಒಟ್ಟು 11 ಖೋಟಾನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.
ಬೇಸಿಗೆ(summer) ಮತ್ತು ಬೆವರು(Sweating) ಒಂದು ಪರಿಪೂರ್ಣ ಸಮೀಕರಣವಾಗಿದೆ. ಬೇಸಿಗೆಯಲ್ಲಿ ಬೆವರುವುದು ಒಂದು ದೊಡ್ಡ…
ಗ್ಯಾರಂಟಿ(Guarantee) ಘೋಷಣೆ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ, ಇದೀಗ ಒಂದು ವರ್ಷ…
ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಫಲಿತಾಂಶ ಘೋಷಣೆಯಾದ…
ದೇಶದ ಮಹಾ ಸಮರ ಲೋಕಸಭೆ ಚುನಾವಣೆ ೨೦೨೪. ದೇಶದ ಜನತೆ ಬಹಳ ಕುತೂಹಲದಿಂದ…
ಮೇ 24ರಿಂದ ರಾಜ್ಯದಾದ್ಯಂತ ಮಳೆಯ ಪ್ರಮಾಣವೂ ಕಡಿಮೆಯಾಗುವ ಮುನ್ಸೂಚನೆ ಇದೆ. ಜೂನ್ ಮೊದಲ…
ಮಳೆಗಾಲದ ಆರಂಭದಲ್ಲಿ ಮೂಲಭೂತ ಸೇವೆ ಎಂದು ಇಂದು ಗ್ರಾಮೀಣ ಭಾಗದಲ್ಲೂ ಬಯಸುವ ವಿದ್ಯುತ್…