ಬಳ್ಪ: ಇತಿಹಾಸ ಪ್ರಸಿದ್ಧ ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಖ್ಯಾತ ಬರಹಗಾರ್ತಿ,ರಾಷ್ಟ್ರೀಯ ಮಟ್ಟದ ಅಂಕಣಗಾರ್ತಿ ಶೆಫಾಲಿ ವೈದ್ಯ ಭೇಟಿ ನೀಡಿದರು. ದೇವಸ್ಥಾನದ ಇತಿಹಾಸದ ಬಗ್ಗೆ ತಿಳಿದುಕೊಂಡ ಅವರು , ಕರಾವಳಿ ಜಿಲ್ಲೆಯಲ್ಲಿ ಶಿಲಾಮಯ ದೇವಸ್ಥಾನ ಇರುವುದು ಖುಷಿ ಕೊಟ್ಟಿದೆ. ಇತಿಹಾಸ ಕೇಳಿ ಇನ್ನಷ್ಟು ಖುಷಿಯಾಗಿದೆ. ಈ ಅವಕಾಶ ಸಿಕ್ಕಿದ್ದಕ್ಕೆ ಧನ್ಯವಾದ ಎಂದ ಹೇಳಿದ್ದಾರೆ. ಸಂಪೂರ್ಣ ಶಿಲಾಮಯವಾದ ಈ ದೇಗುಲ ರಾಷ್ಟ್ರಮಟ್ಟದಲ್ಲಿ ಗುರುತಿಸಬೇಕು ಎಂದು ಹೇಳಿದ್ದಾರೆ. ಅವರು ಮಂಗಳೂರಿನಲ್ಲಿ ನಡೆಯುವ ಲಿಸ್ ಫೆಸ್ಟ್ ಗೆ ಆಗಮಿಸಿದ ಸಂದರ್ಭ ಬಳ್ಪಕ್ಕೆ ಭೇಟಿ ನೀಡಿದರು.
ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀವತ್ಸ ಅವರು ದೇವಸ್ಥಾನಕ್ಕೆ ಬಗ್ಗೆ ವಿವರಿಸಿದರು.
ಹಲಸಿನ ಹಣ್ಣಿನ ಬಜ್ಜಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ಎತ್ತಿನಹೊಳೆ ಯೋಜನೆಯಡಿ ಮೊದಲು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳನ್ನು…
ದೇಶದ ರೈತರ ಹಿತಕ್ಕೆ ಧಕ್ಕೆಯಾಗುವ ಯಾವುದೇ ಒಪ್ಪಂದಗಳನ್ನು ಭಾರತ ಮಾಡಿಕೊಳ್ಳುವುದಿಲ್ಲ ಎಂದು ಕೃಷಿ…
ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು…
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…
ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…