ಬಳ್ಪ: ಇತಿಹಾಸ ಪ್ರಸಿದ್ಧ ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಖ್ಯಾತ ಬರಹಗಾರ್ತಿ,ರಾಷ್ಟ್ರೀಯ ಮಟ್ಟದ ಅಂಕಣಗಾರ್ತಿ ಶೆಫಾಲಿ ವೈದ್ಯ ಭೇಟಿ ನೀಡಿದರು. ದೇವಸ್ಥಾನದ ಇತಿಹಾಸದ ಬಗ್ಗೆ ತಿಳಿದುಕೊಂಡ ಅವರು , ಕರಾವಳಿ ಜಿಲ್ಲೆಯಲ್ಲಿ ಶಿಲಾಮಯ ದೇವಸ್ಥಾನ ಇರುವುದು ಖುಷಿ ಕೊಟ್ಟಿದೆ. ಇತಿಹಾಸ ಕೇಳಿ ಇನ್ನಷ್ಟು ಖುಷಿಯಾಗಿದೆ. ಈ ಅವಕಾಶ ಸಿಕ್ಕಿದ್ದಕ್ಕೆ ಧನ್ಯವಾದ ಎಂದ ಹೇಳಿದ್ದಾರೆ. ಸಂಪೂರ್ಣ ಶಿಲಾಮಯವಾದ ಈ ದೇಗುಲ ರಾಷ್ಟ್ರಮಟ್ಟದಲ್ಲಿ ಗುರುತಿಸಬೇಕು ಎಂದು ಹೇಳಿದ್ದಾರೆ. ಅವರು ಮಂಗಳೂರಿನಲ್ಲಿ ನಡೆಯುವ ಲಿಸ್ ಫೆಸ್ಟ್ ಗೆ ಆಗಮಿಸಿದ ಸಂದರ್ಭ ಬಳ್ಪಕ್ಕೆ ಭೇಟಿ ನೀಡಿದರು.
ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀವತ್ಸ ಅವರು ದೇವಸ್ಥಾನಕ್ಕೆ ಬಗ್ಗೆ ವಿವರಿಸಿದರು.
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…
https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…
ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…
ತಾಪಮಾನದ ಏರಿಕೆಗೆ ಎಲ್ಲಾ ಕ್ಷೇತ್ರಗಳ ಕೊಡುಗೆ ಬಹಳಷ್ಟಿದೆ.ಆದರೆ ಅದರ ಹೊಡೆತ ಮೊದಲು ಸಿಗೋದು…