ಬಳ್ಪ: ಇತಿಹಾಸ ಪ್ರಸಿದ್ಧ ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಖ್ಯಾತ ಬರಹಗಾರ್ತಿ,ರಾಷ್ಟ್ರೀಯ ಮಟ್ಟದ ಅಂಕಣಗಾರ್ತಿ ಶೆಫಾಲಿ ವೈದ್ಯ ಭೇಟಿ ನೀಡಿದರು. ದೇವಸ್ಥಾನದ ಇತಿಹಾಸದ ಬಗ್ಗೆ ತಿಳಿದುಕೊಂಡ ಅವರು , ಕರಾವಳಿ ಜಿಲ್ಲೆಯಲ್ಲಿ ಶಿಲಾಮಯ ದೇವಸ್ಥಾನ ಇರುವುದು ಖುಷಿ ಕೊಟ್ಟಿದೆ. ಇತಿಹಾಸ ಕೇಳಿ ಇನ್ನಷ್ಟು ಖುಷಿಯಾಗಿದೆ. ಈ ಅವಕಾಶ ಸಿಕ್ಕಿದ್ದಕ್ಕೆ ಧನ್ಯವಾದ ಎಂದ ಹೇಳಿದ್ದಾರೆ. ಸಂಪೂರ್ಣ ಶಿಲಾಮಯವಾದ ಈ ದೇಗುಲ ರಾಷ್ಟ್ರಮಟ್ಟದಲ್ಲಿ ಗುರುತಿಸಬೇಕು ಎಂದು ಹೇಳಿದ್ದಾರೆ. ಅವರು ಮಂಗಳೂರಿನಲ್ಲಿ ನಡೆಯುವ ಲಿಸ್ ಫೆಸ್ಟ್ ಗೆ ಆಗಮಿಸಿದ ಸಂದರ್ಭ ಬಳ್ಪಕ್ಕೆ ಭೇಟಿ ನೀಡಿದರು.
ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀವತ್ಸ ಅವರು ದೇವಸ್ಥಾನಕ್ಕೆ ಬಗ್ಗೆ ವಿವರಿಸಿದರು.
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…
ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…