ಬಳ್ಪ: ಇತಿಹಾಸ ಪ್ರಸಿದ್ಧ ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಖ್ಯಾತ ಬರಹಗಾರ್ತಿ,ರಾಷ್ಟ್ರೀಯ ಮಟ್ಟದ ಅಂಕಣಗಾರ್ತಿ ಶೆಫಾಲಿ ವೈದ್ಯ ಭೇಟಿ ನೀಡಿದರು. ದೇವಸ್ಥಾನದ ಇತಿಹಾಸದ ಬಗ್ಗೆ ತಿಳಿದುಕೊಂಡ ಅವರು , ಕರಾವಳಿ ಜಿಲ್ಲೆಯಲ್ಲಿ ಶಿಲಾಮಯ ದೇವಸ್ಥಾನ ಇರುವುದು ಖುಷಿ ಕೊಟ್ಟಿದೆ. ಇತಿಹಾಸ ಕೇಳಿ ಇನ್ನಷ್ಟು ಖುಷಿಯಾಗಿದೆ. ಈ ಅವಕಾಶ ಸಿಕ್ಕಿದ್ದಕ್ಕೆ ಧನ್ಯವಾದ ಎಂದ ಹೇಳಿದ್ದಾರೆ. ಸಂಪೂರ್ಣ ಶಿಲಾಮಯವಾದ ಈ ದೇಗುಲ ರಾಷ್ಟ್ರಮಟ್ಟದಲ್ಲಿ ಗುರುತಿಸಬೇಕು ಎಂದು ಹೇಳಿದ್ದಾರೆ. ಅವರು ಮಂಗಳೂರಿನಲ್ಲಿ ನಡೆಯುವ ಲಿಸ್ ಫೆಸ್ಟ್ ಗೆ ಆಗಮಿಸಿದ ಸಂದರ್ಭ ಬಳ್ಪಕ್ಕೆ ಭೇಟಿ ನೀಡಿದರು.
ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀವತ್ಸ ಅವರು ದೇವಸ್ಥಾನಕ್ಕೆ ಬಗ್ಗೆ ವಿವರಿಸಿದರು.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…