ಬಳ್ಪ: ಇತಿಹಾಸ ಪ್ರಸಿದ್ಧ ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಖ್ಯಾತ ಬರಹಗಾರ್ತಿ,ರಾಷ್ಟ್ರೀಯ ಮಟ್ಟದ ಅಂಕಣಗಾರ್ತಿ ಶೆಫಾಲಿ ವೈದ್ಯ ಭೇಟಿ ನೀಡಿದರು. ದೇವಸ್ಥಾನದ ಇತಿಹಾಸದ ಬಗ್ಗೆ ತಿಳಿದುಕೊಂಡ ಅವರು , ಕರಾವಳಿ ಜಿಲ್ಲೆಯಲ್ಲಿ ಶಿಲಾಮಯ ದೇವಸ್ಥಾನ ಇರುವುದು ಖುಷಿ ಕೊಟ್ಟಿದೆ. ಇತಿಹಾಸ ಕೇಳಿ ಇನ್ನಷ್ಟು ಖುಷಿಯಾಗಿದೆ. ಈ ಅವಕಾಶ ಸಿಕ್ಕಿದ್ದಕ್ಕೆ ಧನ್ಯವಾದ ಎಂದ ಹೇಳಿದ್ದಾರೆ. ಸಂಪೂರ್ಣ ಶಿಲಾಮಯವಾದ ಈ ದೇಗುಲ ರಾಷ್ಟ್ರಮಟ್ಟದಲ್ಲಿ ಗುರುತಿಸಬೇಕು ಎಂದು ಹೇಳಿದ್ದಾರೆ. ಅವರು ಮಂಗಳೂರಿನಲ್ಲಿ ನಡೆಯುವ ಲಿಸ್ ಫೆಸ್ಟ್ ಗೆ ಆಗಮಿಸಿದ ಸಂದರ್ಭ ಬಳ್ಪಕ್ಕೆ ಭೇಟಿ ನೀಡಿದರು.
ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀವತ್ಸ ಅವರು ದೇವಸ್ಥಾನಕ್ಕೆ ಬಗ್ಗೆ ವಿವರಿಸಿದರು.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…
ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…
ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…
ಬಿಜೆಪಿಗೆ ರಾಜೀನಾಮೆ ನೀಡಿರುವ ಅಣ್ಣಾಮಲೈ ‘ವಿ ದಿ ಲೀಡರ್ಸ್’ ಹೆಸರಿನ ಹೊಸ ರಾಜಕೀಯ…