ಬಳ್ಪ: ಇತಿಹಾಸ ಪ್ರಸಿದ್ಧ ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಖ್ಯಾತ ಬರಹಗಾರ್ತಿ,ರಾಷ್ಟ್ರೀಯ ಮಟ್ಟದ ಅಂಕಣಗಾರ್ತಿ ಶೆಫಾಲಿ ವೈದ್ಯ ಭೇಟಿ ನೀಡಿದರು. ದೇವಸ್ಥಾನದ ಇತಿಹಾಸದ ಬಗ್ಗೆ ತಿಳಿದುಕೊಂಡ ಅವರು , ಕರಾವಳಿ ಜಿಲ್ಲೆಯಲ್ಲಿ ಶಿಲಾಮಯ ದೇವಸ್ಥಾನ ಇರುವುದು ಖುಷಿ ಕೊಟ್ಟಿದೆ. ಇತಿಹಾಸ ಕೇಳಿ ಇನ್ನಷ್ಟು ಖುಷಿಯಾಗಿದೆ. ಈ ಅವಕಾಶ ಸಿಕ್ಕಿದ್ದಕ್ಕೆ ಧನ್ಯವಾದ ಎಂದ ಹೇಳಿದ್ದಾರೆ. ಸಂಪೂರ್ಣ ಶಿಲಾಮಯವಾದ ಈ ದೇಗುಲ ರಾಷ್ಟ್ರಮಟ್ಟದಲ್ಲಿ ಗುರುತಿಸಬೇಕು ಎಂದು ಹೇಳಿದ್ದಾರೆ. ಅವರು ಮಂಗಳೂರಿನಲ್ಲಿ ನಡೆಯುವ ಲಿಸ್ ಫೆಸ್ಟ್ ಗೆ ಆಗಮಿಸಿದ ಸಂದರ್ಭ ಬಳ್ಪಕ್ಕೆ ಭೇಟಿ ನೀಡಿದರು.
ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀವತ್ಸ ಅವರು ದೇವಸ್ಥಾನಕ್ಕೆ ಬಗ್ಗೆ ವಿವರಿಸಿದರು.
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…
ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…
ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…
ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…
ರಬ್ಬರ್ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 19ರವರೆಗೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.…