ಬಳ್ಪ: ಇತಿಹಾಸ ಪ್ರಸಿದ್ಧ ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಖ್ಯಾತ ಬರಹಗಾರ್ತಿ,ರಾಷ್ಟ್ರೀಯ ಮಟ್ಟದ ಅಂಕಣಗಾರ್ತಿ ಶೆಫಾಲಿ ವೈದ್ಯ ಭೇಟಿ ನೀಡಿದರು. ದೇವಸ್ಥಾನದ ಇತಿಹಾಸದ ಬಗ್ಗೆ ತಿಳಿದುಕೊಂಡ ಅವರು , ಕರಾವಳಿ ಜಿಲ್ಲೆಯಲ್ಲಿ ಶಿಲಾಮಯ ದೇವಸ್ಥಾನ ಇರುವುದು ಖುಷಿ ಕೊಟ್ಟಿದೆ. ಇತಿಹಾಸ ಕೇಳಿ ಇನ್ನಷ್ಟು ಖುಷಿಯಾಗಿದೆ. ಈ ಅವಕಾಶ ಸಿಕ್ಕಿದ್ದಕ್ಕೆ ಧನ್ಯವಾದ ಎಂದ ಹೇಳಿದ್ದಾರೆ. ಸಂಪೂರ್ಣ ಶಿಲಾಮಯವಾದ ಈ ದೇಗುಲ ರಾಷ್ಟ್ರಮಟ್ಟದಲ್ಲಿ ಗುರುತಿಸಬೇಕು ಎಂದು ಹೇಳಿದ್ದಾರೆ. ಅವರು ಮಂಗಳೂರಿನಲ್ಲಿ ನಡೆಯುವ ಲಿಸ್ ಫೆಸ್ಟ್ ಗೆ ಆಗಮಿಸಿದ ಸಂದರ್ಭ ಬಳ್ಪಕ್ಕೆ ಭೇಟಿ ನೀಡಿದರು.
ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀವತ್ಸ ಅವರು ದೇವಸ್ಥಾನಕ್ಕೆ ಬಗ್ಗೆ ವಿವರಿಸಿದರು.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…