ಬಳ್ಪ: ಇತಿಹಾಸ ಪ್ರಸಿದ್ಧ ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಖ್ಯಾತ ಬರಹಗಾರ್ತಿ,ರಾಷ್ಟ್ರೀಯ ಮಟ್ಟದ ಅಂಕಣಗಾರ್ತಿ ಶೆಫಾಲಿ ವೈದ್ಯ ಭೇಟಿ ನೀಡಿದರು. ದೇವಸ್ಥಾನದ ಇತಿಹಾಸದ ಬಗ್ಗೆ ತಿಳಿದುಕೊಂಡ ಅವರು , ಕರಾವಳಿ ಜಿಲ್ಲೆಯಲ್ಲಿ ಶಿಲಾಮಯ ದೇವಸ್ಥಾನ ಇರುವುದು ಖುಷಿ ಕೊಟ್ಟಿದೆ. ಇತಿಹಾಸ ಕೇಳಿ ಇನ್ನಷ್ಟು ಖುಷಿಯಾಗಿದೆ. ಈ ಅವಕಾಶ ಸಿಕ್ಕಿದ್ದಕ್ಕೆ ಧನ್ಯವಾದ ಎಂದ ಹೇಳಿದ್ದಾರೆ. ಸಂಪೂರ್ಣ ಶಿಲಾಮಯವಾದ ಈ ದೇಗುಲ ರಾಷ್ಟ್ರಮಟ್ಟದಲ್ಲಿ ಗುರುತಿಸಬೇಕು ಎಂದು ಹೇಳಿದ್ದಾರೆ. ಅವರು ಮಂಗಳೂರಿನಲ್ಲಿ ನಡೆಯುವ ಲಿಸ್ ಫೆಸ್ಟ್ ಗೆ ಆಗಮಿಸಿದ ಸಂದರ್ಭ ಬಳ್ಪಕ್ಕೆ ಭೇಟಿ ನೀಡಿದರು.
ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀವತ್ಸ ಅವರು ದೇವಸ್ಥಾನಕ್ಕೆ ಬಗ್ಗೆ ವಿವರಿಸಿದರು.
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…