ಗಡಿ ಗ್ರಾಮದಲ್ಲಿ ತೀವ್ರಗೊಂಡ ಆನೆ ಹಾವಳಿ – ಆತಂಕದಲ್ಲಿ ಜನತೆ

June 13, 2019
2:30 PM

ಸುಳ್ಯ: ಕೇರಳ- ಕರ್ನಾಟಕ ಗಡಿ ಗ್ರಾಮದಲ್ಲಿ ಕಾಡಾನೆ ಹಾವಳಿ ತೀವ್ರಗೊಂಡಿದೆ‌. ಜನರು ಆತಂಕಗೊಂಡಿದ್ದಾರೆ.

Advertisement
Advertisement

ಮಂಡೆಕೋಲು ಗ್ರಾಮದ ಕಲ್ಲಡ್ಕ, ಪೆರಾಜೆ, ಕನ್ಯಾನ, ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಓಡಾಡುತ್ತಿರುವ ಕಾಡಾನೆಗಳು ಕಳೆದ ರಾತ್ರಿ ಕಲ್ಲಡ್ಕ ಹಿರಿಯ ಪ್ರಾಥಮಿಕ ಶಾಲೆಯ ಗ್ರೌಂಡ್ ನಲ್ಲಿ ಬೀಡು ಬಿಟ್ಟಿದ್ದವು. ಆನೆಗಳು ಸಮೀಪ ಪ್ರದೇಶದಲ್ಲಿ ಪುಡಿಗಟ್ಟಿದೆ. ಈಗ ಜನ ವಸತಿ ಪ್ರದೇಶದ ಸಮೀಪದಲ್ಲಿ ಅಕ್ಕಪ್ಪಾಡಿ ಭಾಗದ ಕಾಡಿನಲ್ಲಿ ಆನೆಗಳ ಬೀಡು ಬಿಟ್ಟಿದ್ದು ಜನರು ಭಯಭೀತರಾಗಿದ್ದಾರೆ. ಶಾಲೆ, ಅಂಗನವಾಡಿ ಮಕ್ಕಳು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಾರ್ವಜನಿಕರು ರಸ್ತೆಯಲ್ಲಿ ನಡೆದಾಡಲು ಭಯಪಡುವ ಸ್ಥತಿ ನಿರ್ಮಾಣವಾಗಿದೆ. ಮರಿ ಆನೆ ಸೇರಿ ಹತ್ತಕ್ಕೂ ಹೆಚ್ಚು ಆನೆಗಳು ಬೀಡು ಬಿಟ್ಟಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಣ್ಣ ರೈತರಿಗೆ ಇಲ್ಲಿ ‘ಎಟಿಎಂ’ ಈ ಹಸು ! ಹಾಲಿನಲ್ಲಿ 8.4% ಕೊಬ್ಬು , ತುಪ್ಪದ ರೇಟು ಭರ್ಜರಿ..!
January 31, 2026
10:56 PM
by: ದ ರೂರಲ್ ಮಿರರ್.ಕಾಂ
ಅಸ್ಸಾಂ ಗಡಿಯಲ್ಲೇ ಅಡಿಕೆ ಹಬ್…! 30,000 ಹೆಕ್ಟೇರ್ ಅಡಿಕೆ ಕೃಷಿಗೆ ಬಲ – ಮಿಜೋರಾಂ ಸಿಎಂ ಉದ್ಘಾಟಿಸಿದ ಹೊಸ ಘಟಕ
January 31, 2026
10:13 PM
by: ಮಿರರ್‌ ಡೆಸ್ಕ್
ಗ್ರಾಮೀಣ ಜನರು ಸ್ವಾವಲಂಬಿಗಳಾಗಬೇಕು: ಸಿದ್ದರಾಮಯ್ಯ ಕರೆ
January 31, 2026
2:55 PM
by: ಮಿರರ್‌ ಡೆಸ್ಕ್
ಆಯುಷ್ಮಾನ್ ಚಿಕಿತ್ಸೆ ನಿರಾಕರಿಸುವಂತಿಲ್ಲ‌ | ದಕ್ಷಿಣ ಕನ್ನಡ ಜಿಲ್ಲೆಯ ಆಸ್ಪತ್ರೆಗಳಿಗೆ ಡಿಹೆಚ್ಒ ಖಡಕ್ ಸೂಚನೆ
January 31, 2026
6:43 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror