ಸುಳ್ಯ: ಕೇರಳ- ಕರ್ನಾಟಕ ಗಡಿ ಗ್ರಾಮದಲ್ಲಿ ಕಾಡಾನೆ ಹಾವಳಿ ತೀವ್ರಗೊಂಡಿದೆ. ಜನರು ಆತಂಕಗೊಂಡಿದ್ದಾರೆ.
ಮಂಡೆಕೋಲು ಗ್ರಾಮದ ಕಲ್ಲಡ್ಕ, ಪೆರಾಜೆ, ಕನ್ಯಾನ, ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಓಡಾಡುತ್ತಿರುವ ಕಾಡಾನೆಗಳು ಕಳೆದ ರಾತ್ರಿ ಕಲ್ಲಡ್ಕ ಹಿರಿಯ ಪ್ರಾಥಮಿಕ ಶಾಲೆಯ ಗ್ರೌಂಡ್ ನಲ್ಲಿ ಬೀಡು ಬಿಟ್ಟಿದ್ದವು. ಆನೆಗಳು ಸಮೀಪ ಪ್ರದೇಶದಲ್ಲಿ ಪುಡಿಗಟ್ಟಿದೆ. ಈಗ ಜನ ವಸತಿ ಪ್ರದೇಶದ ಸಮೀಪದಲ್ಲಿ ಅಕ್ಕಪ್ಪಾಡಿ ಭಾಗದ ಕಾಡಿನಲ್ಲಿ ಆನೆಗಳ ಬೀಡು ಬಿಟ್ಟಿದ್ದು ಜನರು ಭಯಭೀತರಾಗಿದ್ದಾರೆ. ಶಾಲೆ, ಅಂಗನವಾಡಿ ಮಕ್ಕಳು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಾರ್ವಜನಿಕರು ರಸ್ತೆಯಲ್ಲಿ ನಡೆದಾಡಲು ಭಯಪಡುವ ಸ್ಥತಿ ನಿರ್ಮಾಣವಾಗಿದೆ. ಮರಿ ಆನೆ ಸೇರಿ ಹತ್ತಕ್ಕೂ ಹೆಚ್ಚು ಆನೆಗಳು ಬೀಡು ಬಿಟ್ಟಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…