ಸುಳ್ಯ: ಕೇರಳ- ಕರ್ನಾಟಕ ಗಡಿ ಗ್ರಾಮದಲ್ಲಿ ಕಾಡಾನೆ ಹಾವಳಿ ತೀವ್ರಗೊಂಡಿದೆ. ಜನರು ಆತಂಕಗೊಂಡಿದ್ದಾರೆ.
ಮಂಡೆಕೋಲು ಗ್ರಾಮದ ಕಲ್ಲಡ್ಕ, ಪೆರಾಜೆ, ಕನ್ಯಾನ, ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಓಡಾಡುತ್ತಿರುವ ಕಾಡಾನೆಗಳು ಕಳೆದ ರಾತ್ರಿ ಕಲ್ಲಡ್ಕ ಹಿರಿಯ ಪ್ರಾಥಮಿಕ ಶಾಲೆಯ ಗ್ರೌಂಡ್ ನಲ್ಲಿ ಬೀಡು ಬಿಟ್ಟಿದ್ದವು. ಆನೆಗಳು ಸಮೀಪ ಪ್ರದೇಶದಲ್ಲಿ ಪುಡಿಗಟ್ಟಿದೆ. ಈಗ ಜನ ವಸತಿ ಪ್ರದೇಶದ ಸಮೀಪದಲ್ಲಿ ಅಕ್ಕಪ್ಪಾಡಿ ಭಾಗದ ಕಾಡಿನಲ್ಲಿ ಆನೆಗಳ ಬೀಡು ಬಿಟ್ಟಿದ್ದು ಜನರು ಭಯಭೀತರಾಗಿದ್ದಾರೆ. ಶಾಲೆ, ಅಂಗನವಾಡಿ ಮಕ್ಕಳು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಾರ್ವಜನಿಕರು ರಸ್ತೆಯಲ್ಲಿ ನಡೆದಾಡಲು ಭಯಪಡುವ ಸ್ಥತಿ ನಿರ್ಮಾಣವಾಗಿದೆ. ಮರಿ ಆನೆ ಸೇರಿ ಹತ್ತಕ್ಕೂ ಹೆಚ್ಚು ಆನೆಗಳು ಬೀಡು ಬಿಟ್ಟಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…