ಸುಳ್ಯ: ಕೇರಳ- ಕರ್ನಾಟಕ ಗಡಿ ಗ್ರಾಮದಲ್ಲಿ ಕಾಡಾನೆ ಹಾವಳಿ ತೀವ್ರಗೊಂಡಿದೆ. ಜನರು ಆತಂಕಗೊಂಡಿದ್ದಾರೆ.
ಮಂಡೆಕೋಲು ಗ್ರಾಮದ ಕಲ್ಲಡ್ಕ, ಪೆರಾಜೆ, ಕನ್ಯಾನ, ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಓಡಾಡುತ್ತಿರುವ ಕಾಡಾನೆಗಳು ಕಳೆದ ರಾತ್ರಿ ಕಲ್ಲಡ್ಕ ಹಿರಿಯ ಪ್ರಾಥಮಿಕ ಶಾಲೆಯ ಗ್ರೌಂಡ್ ನಲ್ಲಿ ಬೀಡು ಬಿಟ್ಟಿದ್ದವು. ಆನೆಗಳು ಸಮೀಪ ಪ್ರದೇಶದಲ್ಲಿ ಪುಡಿಗಟ್ಟಿದೆ. ಈಗ ಜನ ವಸತಿ ಪ್ರದೇಶದ ಸಮೀಪದಲ್ಲಿ ಅಕ್ಕಪ್ಪಾಡಿ ಭಾಗದ ಕಾಡಿನಲ್ಲಿ ಆನೆಗಳ ಬೀಡು ಬಿಟ್ಟಿದ್ದು ಜನರು ಭಯಭೀತರಾಗಿದ್ದಾರೆ. ಶಾಲೆ, ಅಂಗನವಾಡಿ ಮಕ್ಕಳು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಾರ್ವಜನಿಕರು ರಸ್ತೆಯಲ್ಲಿ ನಡೆದಾಡಲು ಭಯಪಡುವ ಸ್ಥತಿ ನಿರ್ಮಾಣವಾಗಿದೆ. ಮರಿ ಆನೆ ಸೇರಿ ಹತ್ತಕ್ಕೂ ಹೆಚ್ಚು ಆನೆಗಳು ಬೀಡು ಬಿಟ್ಟಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…