ಸುಳ್ಯ: ಕೇರಳ- ಕರ್ನಾಟಕ ಗಡಿ ಗ್ರಾಮದಲ್ಲಿ ಕಾಡಾನೆ ಹಾವಳಿ ತೀವ್ರಗೊಂಡಿದೆ. ಜನರು ಆತಂಕಗೊಂಡಿದ್ದಾರೆ.
ಮಂಡೆಕೋಲು ಗ್ರಾಮದ ಕಲ್ಲಡ್ಕ, ಪೆರಾಜೆ, ಕನ್ಯಾನ, ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಓಡಾಡುತ್ತಿರುವ ಕಾಡಾನೆಗಳು ಕಳೆದ ರಾತ್ರಿ ಕಲ್ಲಡ್ಕ ಹಿರಿಯ ಪ್ರಾಥಮಿಕ ಶಾಲೆಯ ಗ್ರೌಂಡ್ ನಲ್ಲಿ ಬೀಡು ಬಿಟ್ಟಿದ್ದವು. ಆನೆಗಳು ಸಮೀಪ ಪ್ರದೇಶದಲ್ಲಿ ಪುಡಿಗಟ್ಟಿದೆ. ಈಗ ಜನ ವಸತಿ ಪ್ರದೇಶದ ಸಮೀಪದಲ್ಲಿ ಅಕ್ಕಪ್ಪಾಡಿ ಭಾಗದ ಕಾಡಿನಲ್ಲಿ ಆನೆಗಳ ಬೀಡು ಬಿಟ್ಟಿದ್ದು ಜನರು ಭಯಭೀತರಾಗಿದ್ದಾರೆ. ಶಾಲೆ, ಅಂಗನವಾಡಿ ಮಕ್ಕಳು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಾರ್ವಜನಿಕರು ರಸ್ತೆಯಲ್ಲಿ ನಡೆದಾಡಲು ಭಯಪಡುವ ಸ್ಥತಿ ನಿರ್ಮಾಣವಾಗಿದೆ. ಮರಿ ಆನೆ ಸೇರಿ ಹತ್ತಕ್ಕೂ ಹೆಚ್ಚು ಆನೆಗಳು ಬೀಡು ಬಿಟ್ಟಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…