ಸುಳ್ಯ: ಮುಕ್ಕೂರು ಕುಂಡಡ್ಕ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ಮುಕ್ಕೂರು ಶಾಲಾ ವಠಾರದಲ್ಲಿ ಆ.18 ರಂದು ನಡೆಯಲಿರುವ ಕ್ರೀಡಾಕೂಟ ಮತ್ತು ಆ.31 ರಂದು ರಾತ್ರಿ ನಡೆಯಲಿರುವ ಹತ್ತರ ಹುತ್ತರಿ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಪೆರುವಾಜೆ ಜಲದುರ್ಗಾದೇವಿ ದೇವಸ್ಥಾನ ಹಾಗೂ ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ವಠಾರದಲ್ಲಿ ಗುರುವಾರ ಬಿಡುಗಡೆಗೊಳಿಸಲಾಯಿತು.
ಪ್ರಾರಂಭದಲ್ಲಿ ಉಭಯ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಬಳಿಕ ಅರ್ಚಕರ ಉಪಸ್ಥಿತಿಯಲ್ಲಿ ಬಿಡುಗಡೆಗೊಳಿಸಲಾಯಿತು.
ಈ ಸಂದರ್ಭ ದಶಮಾನೋತ್ಸವ ಸಮಿತಿ ಅಧ್ಯಕ್ಷ ಕುಂಬ್ರ ದಯಾಕರ ಆಳ್ವ, ಕಾರ್ಯಾಧ್ಯಕ್ಷ ಉಮೇಶ್ ಕೆಎಂಬಿ, ಕಾರ್ಯದರ್ಶಿ ಜಗನ್ನಾಥ ಪೂಜಾರಿ ಮುಕ್ಕೂರು, ಕೋಶಾಧಿಕಾರಿ ರಮೇಶ್ ಕಾನಾವು, ಗಣೇಶೋತ್ಸವ ಸಮಿತಿ ಅಧ್ಯಕ್ಷ ಪ್ರಸಾದ್ ಕೆ.ಎನ್., ಕಾರ್ಯದರ್ಶಿ ಕಿರಣ್, ಕೋಶಾಧಿಕಾರಿ ರಾಮಚಂದ್ರ ಚೆನ್ನಾವರ, ಸಮಿತಿ ಸದಸ್ಯರಾದ ಕುಂಞಣ್ಣ ನಾಯ್ಕ ಅಡ್ಯತಕಂಡ, ಪೂವಪ್ಪ ನಾಯ್ಕ ಕೊಂಡೆಪ್ಪಾಡಿ, ರಕ್ಷಿತ್ ಗೌಡ ಒರುಂಕು, ಶೀನ ಅನವುಗುಂಡಿ, ವೆಂಕಟರಮಣ ಕುಂಡಡ್ಕ, ರವಿ ಕುಂಡಡ್ಕ, ಶಾರದೋತ್ಸವ ಸಮಿತಿಯ ದಿವಾಕರ ಬೀರುಸಾಗು ಮೊದಲಾದವರು ಉಪಸ್ಥಿತರಿದ್ದರು.
ಕಳೆದ ಮೂರು ವರ್ಷಗಳಿಂದ ಕಾಡಾನೆ ದಾಳಿಗೆ ಒಟ್ಟು 129 ಮಂದಿ ರೈತರು ಬಲಿಯಾಗಿದ್ದಾರೆ.…
ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…
ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…
ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…
ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…
ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…