Advertisement
ಸಾಂಸ್ಕೃತಿಕ

ಗಣೇಶೋತ್ಸವ ಹತ್ತರ ಹುತ್ತರಿ ಸಮಾರಂಭ : ಮನ ಮುದಗೊಳಿಸಿದ ಸಾಂಸ್ಕೃತಿಕ ವೈಭವ..!

Share

ಬೆಳ್ಳಾರೆ: ಮುಕ್ಕೂರು ಕುಂಡಡ್ಕ ಶ್ರೀ ಸಾರ್ವಜನಿಕ ಗಣೇಶೋತ್ಸವ ಪ್ರಯುಕ್ತ ಮುಕ್ಕೂರು ಶಾಲಾ ವಠಾರದಲ್ಲಿ ಪ್ರದರ್ಶನಗೊಂಡ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೋಡುಗರ ಮನ ಮುದಗೊಳಿಸಿತು.

 

ಆರಂಭದಲ್ಲಿ ಮುಕ್ಕೂರು ಅಂಗನವಾಡಿ ಮತ್ತು ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ವೈಭವ ಪ್ರದರ್ಶನಗೊಂಡಿತ್ತು. ಅನಂತರ ಅವನಿ ಕೋಡಿಬೈಲು ಅವರಿಂದ ಶಿವನ ಕುರಿತಾದ ವರ್ಣನೆಯ ಭರತನಾಟ್ಯ ಮತ್ತು ತ್ರಿನಯನ ನಾಟ್ಯಾಲಯದ ವಿದುಷಿ ಆರಾಧತಾ ಕಾಯರ್‍ಮಾರ್ ಅವರ ಭರತನಾಟ್ಯ ಪ್ರೇಕ್ಷಕ ವರ್ಗದ ಕಣ್ಮನ ಸೆಳೆಯಿತು.

ಅದಾದ ಬಳಿಕ ಕನ್ನಡ ಕೋಗಿಲೆ ಖ್ಯಾತಿಯ ಅಖಿಲಾ ಪಜಿಮಣ್ಣು ಮತ್ತು ಅಪೇಕ್ಷಾ ಪೈ ಕಾಸರಗೋಡು ಅವರಿಂದ ಒಂದುವರೆ ಗಂಟೆಗಳ ಕಾಲ ನಡೆದ ಗಾನಯಾನ ಸಂಗೀತ ರಸಸಂಜೆ ಸಬಿಕರ ಮನ ತಣಿಸಿತು. ರಂಗದರಾಜೆ ಸುಂದರ ರೈ ಮಂದಾರ ಅವರ ನಿರ್ದೇಶನ ಮತ್ತು ಅಭಿನಯದ ಬಲೆ ತೆಲಿಪಾಲೆ ಕಾಮಿಡಿ ಎಕ್ಸ್‍ಪ್ರೆಸ್ ಕಾರ್ಯಕ್ರಮವು ನೋಡುಗರ ಪ್ರಶಂಸೆಗೆ ಪಾತ್ರವಾಯಿತು. ಸಾವಿರಕ್ಕೂ ಅಧಿಕ ಮಂದಿ ಪ್ರೇಕ್ಷಕರು ಸಾಂಸ್ಕೃತಿಕ ಸಂಭ್ರಮವನ್ನು ಕಣ್ತುಂಬಿಸಿದರು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಶಿಕ್ಷಕ ಶಶಿಕುಮಾರ್ ಬಿ.ಎನ್. ನಿರೂಪಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

2 hours ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

13 hours ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

22 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

1 day ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

2 days ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago