Advertisement
ಅಪರಾಧ

ಗಾಂಜಾವನ್ನು ಮಾರಾಟ ಯತ್ನ | ಒಬ್ಬ ವಶಕ್ಕೆ ಇನ್ನೊಬ್ಬ ಪರಾರಿ |

Share
ಪುತ್ತೂರು ತಾಲೂಕು ಕೆಮ್ಮಿಂಜೆ  ಗ್ರಾಮದ ನೈತಾಡಿ -ಬೆದ್ರಾಳ ಭಗತ್ ಸಿಂಗ್ ಸಾರ್ವಜನಿಕ ರಸ್ತೆಯಲ್ಲಿ  ಇಬ್ಬರು  ವ್ಯಕ್ತಿಗಳು  ಕಪ್ಪು  ಬಣ್ಣದ ದ್ವಿಚಕ್ರ ವಾಹನವನ್ನು ನಿಲ್ಲಿಸಿ ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಪುತ್ತೂರು ನಗರ ಠಾಣಾ ಪೊಲೀಸ್ ನಿರೀಕ್ಷಕರು ಠಾಣಾ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದ್ದು ಸಾಝಿಲ್ ಅಹಮ್ಮದ್ (24)  ಎಂಬವನನ್ನು  ವಶಕ್ಕೆ ಪಡೆದಿದ್ದು ಮತ್ತೊಬ್ಬ ಪರಾರಿಯಾಗಿದ್ದಾನೆ.
ನರಿಮೊಗರು ಗ್ರಾಮದ ಸಾಝಿಲ್ ಅಹಮ್ಮದ್ (24) ಪೊಲೀಸರು ವಶಕ್ಕೆ ಪಡೆದ ವ್ಯಕ್ತಿಯಾದರೆ, ಪರಾರಿಯಾದ ವ್ಯಕ್ತಿ ಪುತ್ತೂರು ಕೆಮ್ಮಿಂಜೆ ಗ್ರಾಮದ ಮಹಮ್ಮದ್ ಅಶ್ರಫ್ ಎಂದು ತಿಳಿದುಬಂದಿರುತ್ತದೆ. ಬಂಧಿತ ಆರೋಪಿಯನ್ನು ಮತ್ತು ಆತನ ಬಳಿಯಿದ್ದ ದ್ವಿಚಕ್ರ ವಾಹನನ್ನು ತಪಾಸಣೆ ನಡೆಸಲಾಗಿ ಆತನಿಂದ ಅಂದಾಜು ಸುಮಾರು ರೂ 3000 ಮೌಲ್ಯದ 166 ಗ್ರಾಂ ಗಾಂಜಾ, ಸುಮಾರು ರೂ 40,000 ಮೌಲ್ಯದ ದ್ವಿಚಕ್ರ ವಾಹನ ಮತ್ತು ಸುಮಾರು ರೂ 12,000 ಮೌಲ್ಯದ ಮೊಬೈಲ್ ಪೋನ್ ನ್ನು ವಶಕ್ಕೆ ಪಡೆಯಲಾಗಿದ್ದು, ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

5 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

6 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

7 hours ago

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

1 day ago