ಸುಳ್ಯ: ನಗರಪಂಚಾಯತ್ ಸದಸ್ಯ ಶರೀಫ್ ಕಂಠಿಯವರ ಮನವಿ ಮೇರೆಗೆ ಗಾಂಧಿನಗರ ಆಟೋ ರಿಕ್ಷಾ ನಿಲ್ದಾಣಕ್ಕೆ ಬೇಟಿ ಕೊಟ್ಟು ಸುಸಜ್ಜಿತ ಪಾರ್ಕಿಂಗ್ ಗೆ ಅನುದಾನ ಒದಗಿಸಿ ಕೊಡುವುದಾಗಿ ಮುಖ್ಯಮಂತ್ರಿಯ ಸಂಸದೀಯ ಕಾರ್ಯದರ್ಶಿ ಐವಾನ್ ಡಿ ಸೋಜ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕೆ. ಎಂ. ಮುಸ್ತಾಫಾ, ರಾಧಾಕೃಷ್ಣ ಪರಿವಾರಕಾನ, ರಫೀಕ್ ಪಡು, ಹನೀಫ್ ಬೀಜಕೋಚಿ ಹಾಗು ರಿಕ್ಷಾ ಚಾಲಕರು ಮಾಲಕರು ಉಪಸ್ಥಿತರಿದ್ದರು.
ದೇಶದಲ್ಲಿ ರಬ್ಬರ್ ಉತ್ಪಾದನೆ ಹೆಚ್ಚಳದ ನಡುವೆ ಇದೀಗ ರಬ್ಬರ್ ಆಮದು ನೀತಿಯು ರಬ್ಬರ್…
ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ನಕ್ಸಲ್ಬರಿ…
ಸುಳ್ಯದ ಬಹುತೇಕ ಪ್ರದೇಶ ಅರಣ್ಯದಿಂದ ಕೂಡಿದೆ. ಮಲೆನಾಡು ತಪ್ಪಲು ಪ್ರದೇಶವಾದ್ದರಿಂದ ಮಳೆಯೂ ಹೆಚ್ಚು,…
ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು,…
ಕೊಬ್ಬರಿ ಬೆಲೆ ಏರಿಕೆಯಾಗುತ್ತಿದ್ದು ಕ್ವಿಂಟಾಲ್ಗೆ 26 ಸಾವಿರ ರೂ. ಗೆ ಮಾರಾಟವಾಗುವ ಮೂಲಕ…
ಒಬ್ಬರಿಂದೊಬ್ಬರು ಕಾಲೆದುಕೊಂಡರೆ ಹೇಗಾದೀತು..? ಇದರ ಬದಲಾಗಿ ನೆರವಾಗುವ ಸಂದೇಶ ಹರಿಡಿದರೆ ಹೇಗೆ.. ಈ…