ಸುಳ್ಯ: ನಗರಪಂಚಾಯತ್ ಸದಸ್ಯ ಶರೀಫ್ ಕಂಠಿಯವರ ಮನವಿ ಮೇರೆಗೆ ಗಾಂಧಿನಗರ ಆಟೋ ರಿಕ್ಷಾ ನಿಲ್ದಾಣಕ್ಕೆ ಬೇಟಿ ಕೊಟ್ಟು ಸುಸಜ್ಜಿತ ಪಾರ್ಕಿಂಗ್ ಗೆ ಅನುದಾನ ಒದಗಿಸಿ ಕೊಡುವುದಾಗಿ ಮುಖ್ಯಮಂತ್ರಿಯ ಸಂಸದೀಯ ಕಾರ್ಯದರ್ಶಿ ಐವಾನ್ ಡಿ ಸೋಜ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕೆ. ಎಂ. ಮುಸ್ತಾಫಾ, ರಾಧಾಕೃಷ್ಣ ಪರಿವಾರಕಾನ, ರಫೀಕ್ ಪಡು, ಹನೀಫ್ ಬೀಜಕೋಚಿ ಹಾಗು ರಿಕ್ಷಾ ಚಾಲಕರು ಮಾಲಕರು ಉಪಸ್ಥಿತರಿದ್ದರು.
ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…
ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…
ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…
‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490