ಸುಳ್ಯ: ನಗರಪಂಚಾಯತ್ ಸದಸ್ಯ ಶರೀಫ್ ಕಂಠಿಯವರ ಮನವಿ ಮೇರೆಗೆ ಗಾಂಧಿನಗರ ಆಟೋ ರಿಕ್ಷಾ ನಿಲ್ದಾಣಕ್ಕೆ ಬೇಟಿ ಕೊಟ್ಟು ಸುಸಜ್ಜಿತ ಪಾರ್ಕಿಂಗ್ ಗೆ ಅನುದಾನ ಒದಗಿಸಿ ಕೊಡುವುದಾಗಿ ಮುಖ್ಯಮಂತ್ರಿಯ ಸಂಸದೀಯ ಕಾರ್ಯದರ್ಶಿ ಐವಾನ್ ಡಿ ಸೋಜ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕೆ. ಎಂ. ಮುಸ್ತಾಫಾ, ರಾಧಾಕೃಷ್ಣ ಪರಿವಾರಕಾನ, ರಫೀಕ್ ಪಡು, ಹನೀಫ್ ಬೀಜಕೋಚಿ ಹಾಗು ರಿಕ್ಷಾ ಚಾಲಕರು ಮಾಲಕರು ಉಪಸ್ಥಿತರಿದ್ದರು.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…