ಸುಳ್ಯ: ನಗರಪಂಚಾಯತ್ ಸದಸ್ಯ ಶರೀಫ್ ಕಂಠಿಯವರ ಮನವಿ ಮೇರೆಗೆ ಗಾಂಧಿನಗರ ಆಟೋ ರಿಕ್ಷಾ ನಿಲ್ದಾಣಕ್ಕೆ ಬೇಟಿ ಕೊಟ್ಟು ಸುಸಜ್ಜಿತ ಪಾರ್ಕಿಂಗ್ ಗೆ ಅನುದಾನ ಒದಗಿಸಿ ಕೊಡುವುದಾಗಿ ಮುಖ್ಯಮಂತ್ರಿಯ ಸಂಸದೀಯ ಕಾರ್ಯದರ್ಶಿ ಐವಾನ್ ಡಿ ಸೋಜ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕೆ. ಎಂ. ಮುಸ್ತಾಫಾ, ರಾಧಾಕೃಷ್ಣ ಪರಿವಾರಕಾನ, ರಫೀಕ್ ಪಡು, ಹನೀಫ್ ಬೀಜಕೋಚಿ ಹಾಗು ರಿಕ್ಷಾ ಚಾಲಕರು ಮಾಲಕರು ಉಪಸ್ಥಿತರಿದ್ದರು.
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…