ಸುಳ್ಯ: ಗಾಂಧಿನಗರ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಈದ್ ನಮಾಝ್ ಖುತುಬಾಕ್ಕೆ ಮಸೀದಿ ಖತೀಬರಾದ ಅಶ್ರಫ್ ಖಾಮಿಲ್ ಸಖಾಫಿ ನೇತೃತ್ವ ನೀಡಿದರು. ಈ ಸಂದರ್ಭದಲ್ಲಿ ಮಳೆಗಾಗಿ ಸರ್ವ ಜನರು ಶಾಂತಿ ಸೌಹಾರ್ದತೆಯಲ್ಲಿ ಬಾಳಿ ನಿರಾಶ್ರಿತರು ಬಡವರಿಗೆ ಸಹಾಯಕಾರಿಯಾಗಿ ಎಂದು ಈದ್ ಸಂದೇಶ ನೀಡಿದರು.
ಜಮಾಯತ್ ಕಮಿಟಿ ಅಧ್ಯಕ್ಷ ಹಾಜಿ ಎಸ್ ಅಬ್ದುಲ್ಲಾ ಮಲ್ನಾಡ್ ,ಅನ್ಸಾರಿಯ ಅಧ್ಯಕ್ಷ ಹಾಜಿ ಅಬ್ದುಲ್ ಮಜೀದ್,ಅನ್ಸಾರ್ ಅಧ್ಯಕ್ಷ ಹಾಜಿ ಮುಸ್ತಫಾ ಜನತಾ, ಎಪಿಎಂಸಿ ನಿರ್ದೇಶಕ ಆದಂ ಹಾಜಿ ಕಮ್ಮಾಡಿ, ನ.ಪಂ ಸದಸ್ಯರಾದ ಉಮ್ಮರ್ ಕೆ.ಎಸ್,ಶರೀಫ್ ಕಂಠಿ,ರಿಯಾಜ್ ಕಟ್ಟೆಕ್ಕಾರ್, ಜಟ್ಟಿಪಳ್ಳ ಮಸೀದಿ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ, ಗಾಂಧಿನಗರ ಜಮಾಯತ್ ಕಮಿಟಿ ಉಪಾಧ್ಯಕ್ಷ ಅಬ್ಬಾಸ್ ಹಾಜಿ ಕಟ್ಟೆಕ್ಕಾರ್, ಸೇರಿದಂತೆ ಹಲವಾರು ಈದ್ ನಮಾಝ್ ನಲ್ಲಿ ಭಾಗವಹಿಸಿದರು.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…