ಸುಳ್ಯ: ಗಾಂಧಿನಗರ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಈದ್ ನಮಾಝ್ ಖುತುಬಾಕ್ಕೆ ಮಸೀದಿ ಖತೀಬರಾದ ಅಶ್ರಫ್ ಖಾಮಿಲ್ ಸಖಾಫಿ ನೇತೃತ್ವ ನೀಡಿದರು. ಈ ಸಂದರ್ಭದಲ್ಲಿ ಮಳೆಗಾಗಿ ಸರ್ವ ಜನರು ಶಾಂತಿ ಸೌಹಾರ್ದತೆಯಲ್ಲಿ ಬಾಳಿ ನಿರಾಶ್ರಿತರು ಬಡವರಿಗೆ ಸಹಾಯಕಾರಿಯಾಗಿ ಎಂದು ಈದ್ ಸಂದೇಶ ನೀಡಿದರು.
ಜಮಾಯತ್ ಕಮಿಟಿ ಅಧ್ಯಕ್ಷ ಹಾಜಿ ಎಸ್ ಅಬ್ದುಲ್ಲಾ ಮಲ್ನಾಡ್ ,ಅನ್ಸಾರಿಯ ಅಧ್ಯಕ್ಷ ಹಾಜಿ ಅಬ್ದುಲ್ ಮಜೀದ್,ಅನ್ಸಾರ್ ಅಧ್ಯಕ್ಷ ಹಾಜಿ ಮುಸ್ತಫಾ ಜನತಾ, ಎಪಿಎಂಸಿ ನಿರ್ದೇಶಕ ಆದಂ ಹಾಜಿ ಕಮ್ಮಾಡಿ, ನ.ಪಂ ಸದಸ್ಯರಾದ ಉಮ್ಮರ್ ಕೆ.ಎಸ್,ಶರೀಫ್ ಕಂಠಿ,ರಿಯಾಜ್ ಕಟ್ಟೆಕ್ಕಾರ್, ಜಟ್ಟಿಪಳ್ಳ ಮಸೀದಿ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ, ಗಾಂಧಿನಗರ ಜಮಾಯತ್ ಕಮಿಟಿ ಉಪಾಧ್ಯಕ್ಷ ಅಬ್ಬಾಸ್ ಹಾಜಿ ಕಟ್ಟೆಕ್ಕಾರ್, ಸೇರಿದಂತೆ ಹಲವಾರು ಈದ್ ನಮಾಝ್ ನಲ್ಲಿ ಭಾಗವಹಿಸಿದರು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…