ಸುಳ್ಯ: ಗಾಂಧಿನಗರ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಈದ್ ನಮಾಝ್ ಖುತುಬಾಕ್ಕೆ ಮಸೀದಿ ಖತೀಬರಾದ ಅಶ್ರಫ್ ಖಾಮಿಲ್ ಸಖಾಫಿ ನೇತೃತ್ವ ನೀಡಿದರು. ಈ ಸಂದರ್ಭದಲ್ಲಿ ಮಳೆಗಾಗಿ ಸರ್ವ ಜನರು ಶಾಂತಿ ಸೌಹಾರ್ದತೆಯಲ್ಲಿ ಬಾಳಿ ನಿರಾಶ್ರಿತರು ಬಡವರಿಗೆ ಸಹಾಯಕಾರಿಯಾಗಿ ಎಂದು ಈದ್ ಸಂದೇಶ ನೀಡಿದರು.
ಜಮಾಯತ್ ಕಮಿಟಿ ಅಧ್ಯಕ್ಷ ಹಾಜಿ ಎಸ್ ಅಬ್ದುಲ್ಲಾ ಮಲ್ನಾಡ್ ,ಅನ್ಸಾರಿಯ ಅಧ್ಯಕ್ಷ ಹಾಜಿ ಅಬ್ದುಲ್ ಮಜೀದ್,ಅನ್ಸಾರ್ ಅಧ್ಯಕ್ಷ ಹಾಜಿ ಮುಸ್ತಫಾ ಜನತಾ, ಎಪಿಎಂಸಿ ನಿರ್ದೇಶಕ ಆದಂ ಹಾಜಿ ಕಮ್ಮಾಡಿ, ನ.ಪಂ ಸದಸ್ಯರಾದ ಉಮ್ಮರ್ ಕೆ.ಎಸ್,ಶರೀಫ್ ಕಂಠಿ,ರಿಯಾಜ್ ಕಟ್ಟೆಕ್ಕಾರ್, ಜಟ್ಟಿಪಳ್ಳ ಮಸೀದಿ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ, ಗಾಂಧಿನಗರ ಜಮಾಯತ್ ಕಮಿಟಿ ಉಪಾಧ್ಯಕ್ಷ ಅಬ್ಬಾಸ್ ಹಾಜಿ ಕಟ್ಟೆಕ್ಕಾರ್, ಸೇರಿದಂತೆ ಹಲವಾರು ಈದ್ ನಮಾಝ್ ನಲ್ಲಿ ಭಾಗವಹಿಸಿದರು.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…