ಸುಳ್ಯ: ಗಾಂಧಿನಗರ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಈದ್ ನಮಾಝ್ ಖುತುಬಾಕ್ಕೆ ಮಸೀದಿ ಖತೀಬರಾದ ಅಶ್ರಫ್ ಖಾಮಿಲ್ ಸಖಾಫಿ ನೇತೃತ್ವ ನೀಡಿದರು. ಈ ಸಂದರ್ಭದಲ್ಲಿ ಮಳೆಗಾಗಿ ಸರ್ವ ಜನರು ಶಾಂತಿ ಸೌಹಾರ್ದತೆಯಲ್ಲಿ ಬಾಳಿ ನಿರಾಶ್ರಿತರು ಬಡವರಿಗೆ ಸಹಾಯಕಾರಿಯಾಗಿ ಎಂದು ಈದ್ ಸಂದೇಶ ನೀಡಿದರು.
ಜಮಾಯತ್ ಕಮಿಟಿ ಅಧ್ಯಕ್ಷ ಹಾಜಿ ಎಸ್ ಅಬ್ದುಲ್ಲಾ ಮಲ್ನಾಡ್ ,ಅನ್ಸಾರಿಯ ಅಧ್ಯಕ್ಷ ಹಾಜಿ ಅಬ್ದುಲ್ ಮಜೀದ್,ಅನ್ಸಾರ್ ಅಧ್ಯಕ್ಷ ಹಾಜಿ ಮುಸ್ತಫಾ ಜನತಾ, ಎಪಿಎಂಸಿ ನಿರ್ದೇಶಕ ಆದಂ ಹಾಜಿ ಕಮ್ಮಾಡಿ, ನ.ಪಂ ಸದಸ್ಯರಾದ ಉಮ್ಮರ್ ಕೆ.ಎಸ್,ಶರೀಫ್ ಕಂಠಿ,ರಿಯಾಜ್ ಕಟ್ಟೆಕ್ಕಾರ್, ಜಟ್ಟಿಪಳ್ಳ ಮಸೀದಿ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ, ಗಾಂಧಿನಗರ ಜಮಾಯತ್ ಕಮಿಟಿ ಉಪಾಧ್ಯಕ್ಷ ಅಬ್ಬಾಸ್ ಹಾಜಿ ಕಟ್ಟೆಕ್ಕಾರ್, ಸೇರಿದಂತೆ ಹಲವಾರು ಈದ್ ನಮಾಝ್ ನಲ್ಲಿ ಭಾಗವಹಿಸಿದರು.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…