ಸುಳ್ಯ: ಗಾಂಧಿನಗರ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಈದ್ ನಮಾಝ್ ಖುತುಬಾಕ್ಕೆ ಮಸೀದಿ ಖತೀಬರಾದ ಅಶ್ರಫ್ ಖಾಮಿಲ್ ಸಖಾಫಿ ನೇತೃತ್ವ ನೀಡಿದರು. ಈ ಸಂದರ್ಭದಲ್ಲಿ ಮಳೆಗಾಗಿ ಸರ್ವ ಜನರು ಶಾಂತಿ ಸೌಹಾರ್ದತೆಯಲ್ಲಿ ಬಾಳಿ ನಿರಾಶ್ರಿತರು ಬಡವರಿಗೆ ಸಹಾಯಕಾರಿಯಾಗಿ ಎಂದು ಈದ್ ಸಂದೇಶ ನೀಡಿದರು.
ಜಮಾಯತ್ ಕಮಿಟಿ ಅಧ್ಯಕ್ಷ ಹಾಜಿ ಎಸ್ ಅಬ್ದುಲ್ಲಾ ಮಲ್ನಾಡ್ ,ಅನ್ಸಾರಿಯ ಅಧ್ಯಕ್ಷ ಹಾಜಿ ಅಬ್ದುಲ್ ಮಜೀದ್,ಅನ್ಸಾರ್ ಅಧ್ಯಕ್ಷ ಹಾಜಿ ಮುಸ್ತಫಾ ಜನತಾ, ಎಪಿಎಂಸಿ ನಿರ್ದೇಶಕ ಆದಂ ಹಾಜಿ ಕಮ್ಮಾಡಿ, ನ.ಪಂ ಸದಸ್ಯರಾದ ಉಮ್ಮರ್ ಕೆ.ಎಸ್,ಶರೀಫ್ ಕಂಠಿ,ರಿಯಾಜ್ ಕಟ್ಟೆಕ್ಕಾರ್, ಜಟ್ಟಿಪಳ್ಳ ಮಸೀದಿ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ, ಗಾಂಧಿನಗರ ಜಮಾಯತ್ ಕಮಿಟಿ ಉಪಾಧ್ಯಕ್ಷ ಅಬ್ಬಾಸ್ ಹಾಜಿ ಕಟ್ಟೆಕ್ಕಾರ್, ಸೇರಿದಂತೆ ಹಲವಾರು ಈದ್ ನಮಾಝ್ ನಲ್ಲಿ ಭಾಗವಹಿಸಿದರು.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…