ಸುಳ್ಯ: ಗಾಂಧಿನಗರ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಈದ್ ನಮಾಝ್ ಖುತುಬಾಕ್ಕೆ ಮಸೀದಿ ಖತೀಬರಾದ ಅಶ್ರಫ್ ಖಾಮಿಲ್ ಸಖಾಫಿ ನೇತೃತ್ವ ನೀಡಿದರು. ಈ ಸಂದರ್ಭದಲ್ಲಿ ಮಳೆಗಾಗಿ ಸರ್ವ ಜನರು ಶಾಂತಿ ಸೌಹಾರ್ದತೆಯಲ್ಲಿ ಬಾಳಿ ನಿರಾಶ್ರಿತರು ಬಡವರಿಗೆ ಸಹಾಯಕಾರಿಯಾಗಿ ಎಂದು ಈದ್ ಸಂದೇಶ ನೀಡಿದರು.
ಜಮಾಯತ್ ಕಮಿಟಿ ಅಧ್ಯಕ್ಷ ಹಾಜಿ ಎಸ್ ಅಬ್ದುಲ್ಲಾ ಮಲ್ನಾಡ್ ,ಅನ್ಸಾರಿಯ ಅಧ್ಯಕ್ಷ ಹಾಜಿ ಅಬ್ದುಲ್ ಮಜೀದ್,ಅನ್ಸಾರ್ ಅಧ್ಯಕ್ಷ ಹಾಜಿ ಮುಸ್ತಫಾ ಜನತಾ, ಎಪಿಎಂಸಿ ನಿರ್ದೇಶಕ ಆದಂ ಹಾಜಿ ಕಮ್ಮಾಡಿ, ನ.ಪಂ ಸದಸ್ಯರಾದ ಉಮ್ಮರ್ ಕೆ.ಎಸ್,ಶರೀಫ್ ಕಂಠಿ,ರಿಯಾಜ್ ಕಟ್ಟೆಕ್ಕಾರ್, ಜಟ್ಟಿಪಳ್ಳ ಮಸೀದಿ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ, ಗಾಂಧಿನಗರ ಜಮಾಯತ್ ಕಮಿಟಿ ಉಪಾಧ್ಯಕ್ಷ ಅಬ್ಬಾಸ್ ಹಾಜಿ ಕಟ್ಟೆಕ್ಕಾರ್, ಸೇರಿದಂತೆ ಹಲವಾರು ಈದ್ ನಮಾಝ್ ನಲ್ಲಿ ಭಾಗವಹಿಸಿದರು.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…