ಸುಳ್ಯ: ಗಾಂಧಿನಗರ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಈದ್ ನಮಾಝ್ ಖುತುಬಾಕ್ಕೆ ಮಸೀದಿ ಖತೀಬರಾದ ಅಶ್ರಫ್ ಖಾಮಿಲ್ ಸಖಾಫಿ ನೇತೃತ್ವ ನೀಡಿದರು. ಈ ಸಂದರ್ಭದಲ್ಲಿ ಮಳೆಗಾಗಿ ಸರ್ವ ಜನರು ಶಾಂತಿ ಸೌಹಾರ್ದತೆಯಲ್ಲಿ ಬಾಳಿ ನಿರಾಶ್ರಿತರು ಬಡವರಿಗೆ ಸಹಾಯಕಾರಿಯಾಗಿ ಎಂದು ಈದ್ ಸಂದೇಶ ನೀಡಿದರು.
ಜಮಾಯತ್ ಕಮಿಟಿ ಅಧ್ಯಕ್ಷ ಹಾಜಿ ಎಸ್ ಅಬ್ದುಲ್ಲಾ ಮಲ್ನಾಡ್ ,ಅನ್ಸಾರಿಯ ಅಧ್ಯಕ್ಷ ಹಾಜಿ ಅಬ್ದುಲ್ ಮಜೀದ್,ಅನ್ಸಾರ್ ಅಧ್ಯಕ್ಷ ಹಾಜಿ ಮುಸ್ತಫಾ ಜನತಾ, ಎಪಿಎಂಸಿ ನಿರ್ದೇಶಕ ಆದಂ ಹಾಜಿ ಕಮ್ಮಾಡಿ, ನ.ಪಂ ಸದಸ್ಯರಾದ ಉಮ್ಮರ್ ಕೆ.ಎಸ್,ಶರೀಫ್ ಕಂಠಿ,ರಿಯಾಜ್ ಕಟ್ಟೆಕ್ಕಾರ್, ಜಟ್ಟಿಪಳ್ಳ ಮಸೀದಿ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ, ಗಾಂಧಿನಗರ ಜಮಾಯತ್ ಕಮಿಟಿ ಉಪಾಧ್ಯಕ್ಷ ಅಬ್ಬಾಸ್ ಹಾಜಿ ಕಟ್ಟೆಕ್ಕಾರ್, ಸೇರಿದಂತೆ ಹಲವಾರು ಈದ್ ನಮಾಝ್ ನಲ್ಲಿ ಭಾಗವಹಿಸಿದರು.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…