ಗಾಂಧಿನಗರ : ಮದರಸ ಅಧ್ಯಾಪಕರ ಎಂ ಇ ಪಿ ತರಬೇತಿ ಶಿಬಿರ

September 16, 2019
10:36 PM

ಸುಳ್ಯ: ಸುನ್ನಿ ಜಂಇಯ್ಯತುಲ್ ಮುಅಲ್ಲಿಮೀನ್  ಸೆಂಟರ್ ಸಮಿತಿಯ ವತಿಯಿಂದ ರಾಜ್ಯದಾದ್ಯಂತ ಮದರಸ ಅಧ್ಯಾಪಕರಿಗೆ  ಎಂ ಇ ಪಿ ತರಬೇತಿ ಶಿಬಿರ ಸೆ.16,17 ರಂದು ನಡೆಯಲಿದೆ.

Advertisement

ಇದರ ಅಂಗವಾಗಿ ಸುಳ್ಯ ಗಾಂಧಿನಗರ ಮದರಸ ಸಭಾಂಗಣದಲ್ಲಿ ಸುಳ್ಯ ತಾಲೂಕಿನ ಸುಮಾರು 26 ಮದರಸಗಳ ಅಧ್ಯಾಪಕರಿಗೆ ಪ್ರಥಮ ಘಟ್ಚದ 20 ಗಂಟೆಗಳ ತರಬೇತಿ ಶಿಬಿರಕ್ಕೆ ಸೆಪ್ಟೆಂಬರ್.16ರಂದು ಚಾಲನೆ ನೀಡಲಾಯಿತು.

ಜಿಲ್ಲಾ ಸಮಿತಿಯ ತರಬೇತುದಾರರಾದ ಮುಹಮ್ಮದ್ ರಫೀಕ್ ಸಅದಿ ಅಲ್ ಅಫ್ಜಲಿ ಮಿತ್ತೂರು, ಅಬೂಬಕ್ಕರ್ ಸಿದ್ದೀಕ್ ಮಿಸ್ಬಾಹಿ ಕರೊಪ್ಪಾಡಿ, ಅಬ್ದುಲ್ ಮಜೀದ್ ಸಖಾಫಿ ಮೆಲ್ಕಾರ್, ವಿದ್ಯಾರ್ಥಿಗಳ ಕಲಿಕೆಯ ಬಗ್ಗೆ ಅಧ್ಯಾಪಕರ ಪಾತ್ರದ ವಿಷಯ ಕುರಿತು ತರಬೇತಿ ನೀಡಿದರು.

ವೇದಿಕೆಯಲ್ಲಿ ಎಸ್ ಜೆ ಎಂ ರಾಜ್ಯ ಸಮಿತಿಯ ಕಾರ್ಯದರ್ಶಿ ಇಬ್ರಾಹಿಂ ಸಖಾಫಿ ಪುಂಡೂರು,ಸುಳ್ಯ ರೇಂಜ್ ಸಮಿತಿ ಅದ್ಯಕ್ಷ ಲತೀಫ್ ಸಖಾಫಿ ಮಾಡನ್ನೂರು,ಕಾರ್ಯದರ್ಶಿನಿಝಾರ್ ಸಖಾಫಿ ಮುಡೂರು ಉಪಸ್ಥಿತರಿದ್ದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತಾಳೆ ಬೆಳೆ ಕೃಷಿ | ಅಡಿಕೆಯ ಪರ್ಯಾಯ ಬೆಳೆಯ ಬಗ್ಗೆ ಮಾಹಿತಿ
July 12, 2025
11:32 AM
by: The Rural Mirror ಸುದ್ದಿಜಾಲ
ಶಕ್ತಿ ವಸತಿ ಶಾಲೆಯಲ್ಲಿ ಗುರು ಪೂರ್ಣಿಮೆ | ದೇವರು ಹಾಗೂ ಗುರು ಇಬ್ಬರೂ ಪೂಜೆಗೆ ಯೋಗ್ಯ
July 10, 2025
8:04 PM
by: The Rural Mirror ಸುದ್ದಿಜಾಲ
33 ಕೆವಿ ವಿದ್ಯುತ್‌ ಉಪಕೇಂದ್ರ | ತ್ವರಿತ ಕಾಮಗಾರಿಗೆ ಭಾಕಿಸಂ ಒತ್ತಾಯ
July 1, 2025
11:37 AM
by: The Rural Mirror ಸುದ್ದಿಜಾಲ
ಕೆಂಪು ಕಲ್ಲು ಅಲಭ್ಯತೆ | ಕೆಲಸ ಕಳಕೊಂಡಿರುವ ಕಟ್ಟಡ ಕಾರ್ಮಿಕರು | ನೆರವಿಗೆ ಧಾವಿಸಬೇಕೆಂದು ಕಾರ್ಮಿಕ ಸಚಿವರಿಗೆ ಮನವಿ
June 29, 2025
11:14 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group