Advertisement
ನಮ್ಮೂರ ಸುದ್ದಿ

ಗಾಂಧಿನಗರ : ಮದರಸ ಅಧ್ಯಾಪಕರ ಎಂ ಇ ಪಿ ತರಬೇತಿ ಶಿಬಿರ

Share

ಸುಳ್ಯ: ಸುನ್ನಿ ಜಂಇಯ್ಯತುಲ್ ಮುಅಲ್ಲಿಮೀನ್  ಸೆಂಟರ್ ಸಮಿತಿಯ ವತಿಯಿಂದ ರಾಜ್ಯದಾದ್ಯಂತ ಮದರಸ ಅಧ್ಯಾಪಕರಿಗೆ  ಎಂ ಇ ಪಿ ತರಬೇತಿ ಶಿಬಿರ ಸೆ.16,17 ರಂದು ನಡೆಯಲಿದೆ.

ಇದರ ಅಂಗವಾಗಿ ಸುಳ್ಯ ಗಾಂಧಿನಗರ ಮದರಸ ಸಭಾಂಗಣದಲ್ಲಿ ಸುಳ್ಯ ತಾಲೂಕಿನ ಸುಮಾರು 26 ಮದರಸಗಳ ಅಧ್ಯಾಪಕರಿಗೆ ಪ್ರಥಮ ಘಟ್ಚದ 20 ಗಂಟೆಗಳ ತರಬೇತಿ ಶಿಬಿರಕ್ಕೆ ಸೆಪ್ಟೆಂಬರ್.16ರಂದು ಚಾಲನೆ ನೀಡಲಾಯಿತು.

ಜಿಲ್ಲಾ ಸಮಿತಿಯ ತರಬೇತುದಾರರಾದ ಮುಹಮ್ಮದ್ ರಫೀಕ್ ಸಅದಿ ಅಲ್ ಅಫ್ಜಲಿ ಮಿತ್ತೂರು, ಅಬೂಬಕ್ಕರ್ ಸಿದ್ದೀಕ್ ಮಿಸ್ಬಾಹಿ ಕರೊಪ್ಪಾಡಿ, ಅಬ್ದುಲ್ ಮಜೀದ್ ಸಖಾಫಿ ಮೆಲ್ಕಾರ್, ವಿದ್ಯಾರ್ಥಿಗಳ ಕಲಿಕೆಯ ಬಗ್ಗೆ ಅಧ್ಯಾಪಕರ ಪಾತ್ರದ ವಿಷಯ ಕುರಿತು ತರಬೇತಿ ನೀಡಿದರು.

ವೇದಿಕೆಯಲ್ಲಿ ಎಸ್ ಜೆ ಎಂ ರಾಜ್ಯ ಸಮಿತಿಯ ಕಾರ್ಯದರ್ಶಿ ಇಬ್ರಾಹಿಂ ಸಖಾಫಿ ಪುಂಡೂರು,ಸುಳ್ಯ ರೇಂಜ್ ಸಮಿತಿ ಅದ್ಯಕ್ಷ ಲತೀಫ್ ಸಖಾಫಿ ಮಾಡನ್ನೂರು,ಕಾರ್ಯದರ್ಶಿನಿಝಾರ್ ಸಖಾಫಿ ಮುಡೂರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

9 hours ago

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…

10 hours ago

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

1 day ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

2 days ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

3 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

3 days ago