Advertisement
ನಮ್ಮೂರ ಸುದ್ದಿ

ಗಾಂಧಿನಗರ : ಮದರಸ ಅಧ್ಯಾಪಕರ ಎಂ ಇ ಪಿ ತರಬೇತಿ ಶಿಬಿರ

Share

ಸುಳ್ಯ: ಸುನ್ನಿ ಜಂಇಯ್ಯತುಲ್ ಮುಅಲ್ಲಿಮೀನ್  ಸೆಂಟರ್ ಸಮಿತಿಯ ವತಿಯಿಂದ ರಾಜ್ಯದಾದ್ಯಂತ ಮದರಸ ಅಧ್ಯಾಪಕರಿಗೆ  ಎಂ ಇ ಪಿ ತರಬೇತಿ ಶಿಬಿರ ಸೆ.16,17 ರಂದು ನಡೆಯಲಿದೆ.

ಇದರ ಅಂಗವಾಗಿ ಸುಳ್ಯ ಗಾಂಧಿನಗರ ಮದರಸ ಸಭಾಂಗಣದಲ್ಲಿ ಸುಳ್ಯ ತಾಲೂಕಿನ ಸುಮಾರು 26 ಮದರಸಗಳ ಅಧ್ಯಾಪಕರಿಗೆ ಪ್ರಥಮ ಘಟ್ಚದ 20 ಗಂಟೆಗಳ ತರಬೇತಿ ಶಿಬಿರಕ್ಕೆ ಸೆಪ್ಟೆಂಬರ್.16ರಂದು ಚಾಲನೆ ನೀಡಲಾಯಿತು.

ಜಿಲ್ಲಾ ಸಮಿತಿಯ ತರಬೇತುದಾರರಾದ ಮುಹಮ್ಮದ್ ರಫೀಕ್ ಸಅದಿ ಅಲ್ ಅಫ್ಜಲಿ ಮಿತ್ತೂರು, ಅಬೂಬಕ್ಕರ್ ಸಿದ್ದೀಕ್ ಮಿಸ್ಬಾಹಿ ಕರೊಪ್ಪಾಡಿ, ಅಬ್ದುಲ್ ಮಜೀದ್ ಸಖಾಫಿ ಮೆಲ್ಕಾರ್, ವಿದ್ಯಾರ್ಥಿಗಳ ಕಲಿಕೆಯ ಬಗ್ಗೆ ಅಧ್ಯಾಪಕರ ಪಾತ್ರದ ವಿಷಯ ಕುರಿತು ತರಬೇತಿ ನೀಡಿದರು.

ವೇದಿಕೆಯಲ್ಲಿ ಎಸ್ ಜೆ ಎಂ ರಾಜ್ಯ ಸಮಿತಿಯ ಕಾರ್ಯದರ್ಶಿ ಇಬ್ರಾಹಿಂ ಸಖಾಫಿ ಪುಂಡೂರು,ಸುಳ್ಯ ರೇಂಜ್ ಸಮಿತಿ ಅದ್ಯಕ್ಷ ಲತೀಫ್ ಸಖಾಫಿ ಮಾಡನ್ನೂರು,ಕಾರ್ಯದರ್ಶಿನಿಝಾರ್ ಸಖಾಫಿ ಮುಡೂರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭ – ಮಹಿಳೆಯರ ನೇತೃತ್ವದಲ್ಲಿ ಗ್ರಾಮೀಣ ಉದ್ಯಮಕ್ಕೆ ಹೊಸ ದಿಕ್ಕು

ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…

14 hours ago

ಅಡಿಕೆ ಎಲೆಚುಕ್ಕೆ ರೋಗದ ವಿರುದ್ಧ ಹೋರಾಟ – ಸಮುದಾಯ ಮಟ್ಟದಲ್ಲಿ ಕ್ರಿಯಾ ಯೋಜನೆಗೆ ಸಂಸದ ಬ್ರಿಜೇಶ್ ಚೌಟ ಕರೆ

ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…

15 hours ago

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…

2 days ago

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

3 days ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

3 days ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

4 days ago