ಸುಳ್ಯ: ಸುನ್ನಿ ಜಂಇಯ್ಯತುಲ್ ಮುಅಲ್ಲಿಮೀನ್ ಸೆಂಟರ್ ಸಮಿತಿಯ ವತಿಯಿಂದ ರಾಜ್ಯದಾದ್ಯಂತ ಮದರಸ ಅಧ್ಯಾಪಕರಿಗೆ ಎಂ ಇ ಪಿ ತರಬೇತಿ ಶಿಬಿರ ಸೆ.16,17 ರಂದು ನಡೆಯಲಿದೆ.
ಇದರ ಅಂಗವಾಗಿ ಸುಳ್ಯ ಗಾಂಧಿನಗರ ಮದರಸ ಸಭಾಂಗಣದಲ್ಲಿ ಸುಳ್ಯ ತಾಲೂಕಿನ ಸುಮಾರು 26 ಮದರಸಗಳ ಅಧ್ಯಾಪಕರಿಗೆ ಪ್ರಥಮ ಘಟ್ಚದ 20 ಗಂಟೆಗಳ ತರಬೇತಿ ಶಿಬಿರಕ್ಕೆ ಸೆಪ್ಟೆಂಬರ್.16ರಂದು ಚಾಲನೆ ನೀಡಲಾಯಿತು.
ಜಿಲ್ಲಾ ಸಮಿತಿಯ ತರಬೇತುದಾರರಾದ ಮುಹಮ್ಮದ್ ರಫೀಕ್ ಸಅದಿ ಅಲ್ ಅಫ್ಜಲಿ ಮಿತ್ತೂರು, ಅಬೂಬಕ್ಕರ್ ಸಿದ್ದೀಕ್ ಮಿಸ್ಬಾಹಿ ಕರೊಪ್ಪಾಡಿ, ಅಬ್ದುಲ್ ಮಜೀದ್ ಸಖಾಫಿ ಮೆಲ್ಕಾರ್, ವಿದ್ಯಾರ್ಥಿಗಳ ಕಲಿಕೆಯ ಬಗ್ಗೆ ಅಧ್ಯಾಪಕರ ಪಾತ್ರದ ವಿಷಯ ಕುರಿತು ತರಬೇತಿ ನೀಡಿದರು.
ವೇದಿಕೆಯಲ್ಲಿ ಎಸ್ ಜೆ ಎಂ ರಾಜ್ಯ ಸಮಿತಿಯ ಕಾರ್ಯದರ್ಶಿ ಇಬ್ರಾಹಿಂ ಸಖಾಫಿ ಪುಂಡೂರು,ಸುಳ್ಯ ರೇಂಜ್ ಸಮಿತಿ ಅದ್ಯಕ್ಷ ಲತೀಫ್ ಸಖಾಫಿ ಮಾಡನ್ನೂರು,ಕಾರ್ಯದರ್ಶಿನಿಝಾರ್ ಸಖಾಫಿ ಮುಡೂರು ಉಪಸ್ಥಿತರಿದ್ದರು.
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…