ಸುಳ್ಯ: ಸುನ್ನಿ ಜಂಇಯ್ಯತುಲ್ ಮುಅಲ್ಲಿಮೀನ್ ಸೆಂಟರ್ ಸಮಿತಿಯ ವತಿಯಿಂದ ರಾಜ್ಯದಾದ್ಯಂತ ಮದರಸ ಅಧ್ಯಾಪಕರಿಗೆ ಎಂ ಇ ಪಿ ತರಬೇತಿ ಶಿಬಿರ ಸೆ.16,17 ರಂದು ನಡೆಯಲಿದೆ.
ಇದರ ಅಂಗವಾಗಿ ಸುಳ್ಯ ಗಾಂಧಿನಗರ ಮದರಸ ಸಭಾಂಗಣದಲ್ಲಿ ಸುಳ್ಯ ತಾಲೂಕಿನ ಸುಮಾರು 26 ಮದರಸಗಳ ಅಧ್ಯಾಪಕರಿಗೆ ಪ್ರಥಮ ಘಟ್ಚದ 20 ಗಂಟೆಗಳ ತರಬೇತಿ ಶಿಬಿರಕ್ಕೆ ಸೆಪ್ಟೆಂಬರ್.16ರಂದು ಚಾಲನೆ ನೀಡಲಾಯಿತು.
ಜಿಲ್ಲಾ ಸಮಿತಿಯ ತರಬೇತುದಾರರಾದ ಮುಹಮ್ಮದ್ ರಫೀಕ್ ಸಅದಿ ಅಲ್ ಅಫ್ಜಲಿ ಮಿತ್ತೂರು, ಅಬೂಬಕ್ಕರ್ ಸಿದ್ದೀಕ್ ಮಿಸ್ಬಾಹಿ ಕರೊಪ್ಪಾಡಿ, ಅಬ್ದುಲ್ ಮಜೀದ್ ಸಖಾಫಿ ಮೆಲ್ಕಾರ್, ವಿದ್ಯಾರ್ಥಿಗಳ ಕಲಿಕೆಯ ಬಗ್ಗೆ ಅಧ್ಯಾಪಕರ ಪಾತ್ರದ ವಿಷಯ ಕುರಿತು ತರಬೇತಿ ನೀಡಿದರು.
ವೇದಿಕೆಯಲ್ಲಿ ಎಸ್ ಜೆ ಎಂ ರಾಜ್ಯ ಸಮಿತಿಯ ಕಾರ್ಯದರ್ಶಿ ಇಬ್ರಾಹಿಂ ಸಖಾಫಿ ಪುಂಡೂರು,ಸುಳ್ಯ ರೇಂಜ್ ಸಮಿತಿ ಅದ್ಯಕ್ಷ ಲತೀಫ್ ಸಖಾಫಿ ಮಾಡನ್ನೂರು,ಕಾರ್ಯದರ್ಶಿನಿಝಾರ್ ಸಖಾಫಿ ಮುಡೂರು ಉಪಸ್ಥಿತರಿದ್ದರು.
ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…
ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…