ಸುಳ್ಯ: ಸುನ್ನಿ ಜಂಇಯ್ಯತುಲ್ ಮುಅಲ್ಲಿಮೀನ್ ಸೆಂಟರ್ ಸಮಿತಿಯ ವತಿಯಿಂದ ರಾಜ್ಯದಾದ್ಯಂತ ಮದರಸ ಅಧ್ಯಾಪಕರಿಗೆ ಎಂ ಇ ಪಿ ತರಬೇತಿ ಶಿಬಿರ ಸೆ.16,17 ರಂದು ನಡೆಯಲಿದೆ.
ಇದರ ಅಂಗವಾಗಿ ಸುಳ್ಯ ಗಾಂಧಿನಗರ ಮದರಸ ಸಭಾಂಗಣದಲ್ಲಿ ಸುಳ್ಯ ತಾಲೂಕಿನ ಸುಮಾರು 26 ಮದರಸಗಳ ಅಧ್ಯಾಪಕರಿಗೆ ಪ್ರಥಮ ಘಟ್ಚದ 20 ಗಂಟೆಗಳ ತರಬೇತಿ ಶಿಬಿರಕ್ಕೆ ಸೆಪ್ಟೆಂಬರ್.16ರಂದು ಚಾಲನೆ ನೀಡಲಾಯಿತು.
ಜಿಲ್ಲಾ ಸಮಿತಿಯ ತರಬೇತುದಾರರಾದ ಮುಹಮ್ಮದ್ ರಫೀಕ್ ಸಅದಿ ಅಲ್ ಅಫ್ಜಲಿ ಮಿತ್ತೂರು, ಅಬೂಬಕ್ಕರ್ ಸಿದ್ದೀಕ್ ಮಿಸ್ಬಾಹಿ ಕರೊಪ್ಪಾಡಿ, ಅಬ್ದುಲ್ ಮಜೀದ್ ಸಖಾಫಿ ಮೆಲ್ಕಾರ್, ವಿದ್ಯಾರ್ಥಿಗಳ ಕಲಿಕೆಯ ಬಗ್ಗೆ ಅಧ್ಯಾಪಕರ ಪಾತ್ರದ ವಿಷಯ ಕುರಿತು ತರಬೇತಿ ನೀಡಿದರು.
ವೇದಿಕೆಯಲ್ಲಿ ಎಸ್ ಜೆ ಎಂ ರಾಜ್ಯ ಸಮಿತಿಯ ಕಾರ್ಯದರ್ಶಿ ಇಬ್ರಾಹಿಂ ಸಖಾಫಿ ಪುಂಡೂರು,ಸುಳ್ಯ ರೇಂಜ್ ಸಮಿತಿ ಅದ್ಯಕ್ಷ ಲತೀಫ್ ಸಖಾಫಿ ಮಾಡನ್ನೂರು,ಕಾರ್ಯದರ್ಶಿನಿಝಾರ್ ಸಖಾಫಿ ಮುಡೂರು ಉಪಸ್ಥಿತರಿದ್ದರು.
ಈ ಪ್ರಕೃತಿಯಲ್ಲಿ(Nature) ಮನುಷ್ಯರಿಗಿಂತಲೂ(Human Being) ಪ್ರಾಣಿಗಳಿಗೇ(Animal) ಹೆಚ್ಚು ಬದುಕುವ ಹಕ್ಕಿದೆ. ಅವುಗಳ ಉಳಿವಿವಿಗಾಗಿ…
ಮೇ 17 ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ…
ಮುಂಗಾರು ಮಳೆ(Manson) ಆರಂಭವಾಗುತ್ತಿದ್ದಂತೆ ಸಾಂಕ್ರಮಿಕ ರೋಗಗಳು(Infectious disease) ಆರಂಭವಾಗುವುದು ಮಾಮೂಲು. ಅದರಲ್ಲೂ ಮಳೆ(Rain)…
ಪ್ರಧಾನಿ ಮೋದಿ(PM Modi) ಬೇರೆ ಬೇರೆ ವಿಚಾರದಲ್ಲಿ ಉಳಿದ ರಾಜಕಾರಣಿಗಳಿಗಿಂತ(Politician) ಭಿನ್ನ. ಈ…
ನಮ್ಮ ದೇಶದಲ್ಲಿ ವಸುದೈವ ಕುಟುಂಬಕಂ ಎಂಬ ನುಡಿಯಿದೆ. ಇದರ ಅರ್ಥ ಇಡೀ ವಿಶ್ವವೇ(World)…
ಕೇಂದ್ರ ಗೃಹ ಸಚಿವಾಲಯವು(Union Home Ministry) ಸಿಎಎ(CAA) ಅಡಿಯಲ್ಲಿ ಪೌರತ್ವ ಪ್ರಮಾಣಪತ್ರಗಳ ಮೊದಲ…