Advertisement
ನಮ್ಮೂರ ಸುದ್ದಿ

ಗಾಂಧಿನಗರ : ಮದರಸ ಅಧ್ಯಾಪಕರ ಎಂ ಇ ಪಿ ತರಬೇತಿ ಶಿಬಿರ

Share

ಸುಳ್ಯ: ಸುನ್ನಿ ಜಂಇಯ್ಯತುಲ್ ಮುಅಲ್ಲಿಮೀನ್  ಸೆಂಟರ್ ಸಮಿತಿಯ ವತಿಯಿಂದ ರಾಜ್ಯದಾದ್ಯಂತ ಮದರಸ ಅಧ್ಯಾಪಕರಿಗೆ  ಎಂ ಇ ಪಿ ತರಬೇತಿ ಶಿಬಿರ ಸೆ.16,17 ರಂದು ನಡೆಯಲಿದೆ.

ಇದರ ಅಂಗವಾಗಿ ಸುಳ್ಯ ಗಾಂಧಿನಗರ ಮದರಸ ಸಭಾಂಗಣದಲ್ಲಿ ಸುಳ್ಯ ತಾಲೂಕಿನ ಸುಮಾರು 26 ಮದರಸಗಳ ಅಧ್ಯಾಪಕರಿಗೆ ಪ್ರಥಮ ಘಟ್ಚದ 20 ಗಂಟೆಗಳ ತರಬೇತಿ ಶಿಬಿರಕ್ಕೆ ಸೆಪ್ಟೆಂಬರ್.16ರಂದು ಚಾಲನೆ ನೀಡಲಾಯಿತು.

Advertisement

ಜಿಲ್ಲಾ ಸಮಿತಿಯ ತರಬೇತುದಾರರಾದ ಮುಹಮ್ಮದ್ ರಫೀಕ್ ಸಅದಿ ಅಲ್ ಅಫ್ಜಲಿ ಮಿತ್ತೂರು, ಅಬೂಬಕ್ಕರ್ ಸಿದ್ದೀಕ್ ಮಿಸ್ಬಾಹಿ ಕರೊಪ್ಪಾಡಿ, ಅಬ್ದುಲ್ ಮಜೀದ್ ಸಖಾಫಿ ಮೆಲ್ಕಾರ್, ವಿದ್ಯಾರ್ಥಿಗಳ ಕಲಿಕೆಯ ಬಗ್ಗೆ ಅಧ್ಯಾಪಕರ ಪಾತ್ರದ ವಿಷಯ ಕುರಿತು ತರಬೇತಿ ನೀಡಿದರು.

ವೇದಿಕೆಯಲ್ಲಿ ಎಸ್ ಜೆ ಎಂ ರಾಜ್ಯ ಸಮಿತಿಯ ಕಾರ್ಯದರ್ಶಿ ಇಬ್ರಾಹಿಂ ಸಖಾಫಿ ಪುಂಡೂರು,ಸುಳ್ಯ ರೇಂಜ್ ಸಮಿತಿ ಅದ್ಯಕ್ಷ ಲತೀಫ್ ಸಖಾಫಿ ಮಾಡನ್ನೂರು,ಕಾರ್ಯದರ್ಶಿನಿಝಾರ್ ಸಖಾಫಿ ಮುಡೂರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭೂಕುಸಿತ ಎಚ್ಚರಿಕೆ: ಸಾರ್ವಜನಿಕರು ಎಚ್ಚರ ವಹಿಸಲು ಸೂಚನೆ

ರಾಜ್ಯದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಜುಲೈ 5ರಿಂದ 9ರವರೆಗೆ ಒಂದು ಅಥವಾ ಎರಡು…

9 hours ago

ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…

1 day ago

ನಿರಂತರ ಮಳೆ ಹಿನ್ನೆಲೆ ಜುಲೈ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…

1 day ago

ಗ್ರಾಮಸಭೆಗೆ ಜನ ಯಾಕೆ ಬರುತ್ತಿಲ್ಲ? ಗ್ರಾಮಸಭೆಗಳು ಔಪಚಾರಿಕತೆಗೆ ಸೀಮಿತವೇ?

ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…

2 days ago