ಸುಳ್ಯ: ಗಾಂಧಿನಗರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯು ಇನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್.
ಶಾಲೆಯಲ್ಲಿ ಆರಂಭಗೊಂಡ ಆಂಗ್ಲಮಾಧ್ಯಮ ಎಲ್.ಕೆ.ಜಿ. ಮತ್ತು ಒಂದನೇ ತರಗತಿಯ ಉದ್ಘಾಟನೆಯನ್ನು ಶಾಸಕ ಎಸ್.ಅಂಗಾರ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಸುಳ್ಯ ನ.ಪಂ. ಸದಸ್ಯರುಗಳಾದ ಶರೀಫ್ ಕಂಠಿ, ಪ್ರವೀತಾ ಪ್ರಶಾಂತ್, ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವ ಬಿ.ಎಸ್, ಕಾಲೇಜು ಅಭಿವೃದ್ಧಿ ಸದಸ್ಯ ಹಾಗು ನ.ಪಂ.ಸದಸ್ಯ ಎಂ.ವೆಂಕಪ್ಪ ಗೌಡ, ಪ್ರೌಢಶಾಲಾ ಎಸ್ಡಿಎಂಸಿ ಕಾರ್ಯಾಧ್ಯಕ್ಷ ಪ್ರವೀಣ್ ನಾಯ್ಕ್, ಪ್ರಾಥಮಿಕ ಶಾಲಾ ಎಸ್ಡಿಎಂಸಿ ಅಧ್ಯಕ್ಷ ಶಿವಕುಮಾರ್ ಆಚಾರ್ಯ, ಪದವಿಧರ ಮುಖ್ಯ ಶಿಕ್ಷಕ ಶೇರ ಕೋಟಿಯಪ್ಪ ಪೂಜಾರಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜೆ.ಕೆ.ರೈ, ಉಪಾಧ್ಯಕ್ಷ ಆರ್.ಕೆ. ಮಹಮ್ಮದ್, ಸಿಆರ್ಪಿ ಗೋಪಾಲಕೃಷ್ಣ ಬನ, ದೈ.ಶಿ.ಶಿಕ್ಷಕಿ ಎ.ಜಿ. ಭವಾನಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರಾಂಶುಪಾಲ ಡಾ.ಮಹಾಲಿಂಗ ಭಟ್ ಸ್ವಾಗತಿಸಿ, ಉಪಪ್ರಾಂಶುಪಾಲೆ ನಳಿನಿ ಧನ್ಯವಾದ ಸಮರ್ಪಿಸಿದರು. ಇದೇ ಸಂದರ್ಭದದಲ್ಲಿ ದಾನಿಗಳು ನೀಡಿದ ಪುಸ್ತಕ, ಬ್ಯಾಗ್,ಕೊಡೆ ಮತ್ತಿತರ ಪರಿಕರಗಳನ್ನು ಹಾಗೂ ದತ್ತಿನಿಧಿಯನ್ನು ವಿದ್ಯಾರ್ಥಿಗಳಿಗೆ ವಿತರಣೆ ಮಾಡಲಾಯಿತು.
ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್ ಲಭ್ಯತೆ ಕಡಿಮೆಯಾಗುತ್ತದೆ ಎಂದು…
ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…
ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…
ಉತ್ತರ ಕನ್ನಡದಲ್ಲಿ ಎಲೆಚುಕ್ಕಿ ರೋಗದಿಂದ ಸಂಕಷ್ಟದಲ್ಲಿರುವ ಅಡಿಕೆ ಬೆಳೆಗಾರರಿಗೆ ಸಾಲ ಮರುಪಾವತಿ ಅವಧಿ…
ಭಾರತದ ಕೃಷಿಯಲ್ಲಿ ಮಹಿಳೆಯರ ಪಾತ್ರ ದಿನೇದಿನೇ ಹೆಚ್ಚುತ್ತಿದೆ. ಸಂಪನ್ಮೂಲ ಹಾಗೂ ನಾಯಕತ್ವ ಅವಕಾಶ…
ಸಾಂಪ್ರದಾಯಿಕ ಗ್ರಾಮೀಣ ತಿನಿಸು ಉಪ್ಪು ಸೊಳೆ ಬೋಳು ಬೆಂದಿ. ಸರಳ ಪದಾರ್ಥಗಳಿಂದ ಸುಲಭವಾಗಿ…