ಸುಳ್ಯ: ಗಾಂಧಿನಗರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯು ಇನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್.
ಶಾಲೆಯಲ್ಲಿ ಆರಂಭಗೊಂಡ ಆಂಗ್ಲಮಾಧ್ಯಮ ಎಲ್.ಕೆ.ಜಿ. ಮತ್ತು ಒಂದನೇ ತರಗತಿಯ ಉದ್ಘಾಟನೆಯನ್ನು ಶಾಸಕ ಎಸ್.ಅಂಗಾರ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಸುಳ್ಯ ನ.ಪಂ. ಸದಸ್ಯರುಗಳಾದ ಶರೀಫ್ ಕಂಠಿ, ಪ್ರವೀತಾ ಪ್ರಶಾಂತ್, ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವ ಬಿ.ಎಸ್, ಕಾಲೇಜು ಅಭಿವೃದ್ಧಿ ಸದಸ್ಯ ಹಾಗು ನ.ಪಂ.ಸದಸ್ಯ ಎಂ.ವೆಂಕಪ್ಪ ಗೌಡ, ಪ್ರೌಢಶಾಲಾ ಎಸ್ಡಿಎಂಸಿ ಕಾರ್ಯಾಧ್ಯಕ್ಷ ಪ್ರವೀಣ್ ನಾಯ್ಕ್, ಪ್ರಾಥಮಿಕ ಶಾಲಾ ಎಸ್ಡಿಎಂಸಿ ಅಧ್ಯಕ್ಷ ಶಿವಕುಮಾರ್ ಆಚಾರ್ಯ, ಪದವಿಧರ ಮುಖ್ಯ ಶಿಕ್ಷಕ ಶೇರ ಕೋಟಿಯಪ್ಪ ಪೂಜಾರಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜೆ.ಕೆ.ರೈ, ಉಪಾಧ್ಯಕ್ಷ ಆರ್.ಕೆ. ಮಹಮ್ಮದ್, ಸಿಆರ್ಪಿ ಗೋಪಾಲಕೃಷ್ಣ ಬನ, ದೈ.ಶಿ.ಶಿಕ್ಷಕಿ ಎ.ಜಿ. ಭವಾನಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರಾಂಶುಪಾಲ ಡಾ.ಮಹಾಲಿಂಗ ಭಟ್ ಸ್ವಾಗತಿಸಿ, ಉಪಪ್ರಾಂಶುಪಾಲೆ ನಳಿನಿ ಧನ್ಯವಾದ ಸಮರ್ಪಿಸಿದರು. ಇದೇ ಸಂದರ್ಭದದಲ್ಲಿ ದಾನಿಗಳು ನೀಡಿದ ಪುಸ್ತಕ, ಬ್ಯಾಗ್,ಕೊಡೆ ಮತ್ತಿತರ ಪರಿಕರಗಳನ್ನು ಹಾಗೂ ದತ್ತಿನಿಧಿಯನ್ನು ವಿದ್ಯಾರ್ಥಿಗಳಿಗೆ ವಿತರಣೆ ಮಾಡಲಾಯಿತು.
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…